ವಿಷಯದ ವಿವರಗಳಿಗೆ ದಾಟಿರಿ

Archive for

27
ಡಿಸೆ

ಗೋಹತ್ಯೆ ನಿಷೇಧದ ಸುತ್ತ…!

ಕವಿತಾ ಪಿ.ಎನ್ ಮತ್ತು ಸಂದೀಪ

ಗೋಹತ್ಯೆ ಹಾಗೂ ಗೋಹತ್ಯೆ ನಿಷೇಧಕಾಯಿದೆ/ಶಾಸನಬದ್ಧಗೊಳಿಸುವ ಕುರಿತಂತೆ ಬಿಡುವಿಲ್ಲದೇ ಚರ್ಚೆಗಳು ನಡೆಯುತ್ತಿರುವುದನ್ನು ನಾವೆಲ್ಲ ಓದುತ್ತಿದ್ದೇವೆ. ಹಳೆಯ ಒಂದು ಹಿಂದೂ ಪತ್ರಿಕೆಯಲ್ಲಿ ಬಂದ ‘Cow slaughter ban is a tool to oppress Dalits’ ಸಿಬ್ಬಂದಿ ಮಾಡಿದ್ದ ವರದಿಯಲ್ಲಿ, ಆರ್.ಎಸ್.ಎಸ್. ಮತ್ತು ಅದರ ವಿರೋಧಿ ಪಾಳೇಯದ ಟೀಕಾ ಪ್ರಹಾರಗಳು ಕಂಡುಬಂದವು.

ಆರ್.ಎಸ್.ಎಸ್.ಅನ್ನು ಟೀಕಿಸುವರು ಹೇಳುವುದೆನೆಂದರೆ, ಭಾರತೀಯ ಸ್ಥಳೀಯ ಸಂಸ್ಕೃತಿಗಳಿಗೆ ಹಿಂದೂ ರಾಷ್ಟ್ರೀಯತೆ ಎಂಬ ಪರಿಕಲ್ಪನೆಯು ವಿದೇಶದಿಂದ ಆಮದು ಮಾಡಿಕೊಂಡ ಸರಕು, ಆದರೆ ಆರ್.ಎಸ್,ಎಸ್.ನವರು ಬೇರೆ ಬೇರೆಯ ರೀತಿಯ ಆಹಾರ ಪದ್ದತಿಗಳನ್ನು ಹೊಂದಿರುವ ಸಂಸ್ಕೃತಿಗಳನ್ನು ರಾಷ್ಟ್ರೀಯತೆಯ ವಿರೋಧಿಗಳು ಎಂದು ಗುರುತಿಸುವ ಮೂಲಕ, ಆಂತರೀಕವಾಗಿ ಶತ್ರುಗಳನ್ನು ಹುಟ್ಟುಹಾಕುತ್ತಿದ್ದಾರೆ ಎಂಬ ಹೇಳಿಕೆಯನ್ನು ಪ್ರಕಾಶ ಅವರು ನೀಡಿದ್ದಾರೆ. ಮತ್ತಷ್ಟು ಓದು »