ಇಲ್ಲಿ ಒಂದಿಷ್ಟು ಹಾಸ್ಯ, ಹತಾಶೆ, ನೋವು, ಸಿಟ್ಟು, ಸೆಡವು, ಪ್ರಚಲಿತ ವಿದ್ಯಮಾನಗಳು, ಕಥೆ-ವ್ಯಥೆಗಳು, ಇತಿಹಾಸ, ದೇಶ, ಭಾಷೆ,ಧರ್ಮ, ಸಿನೆಮ, ಪುಸ್ತಕ ಪರಿಚಯ ಎಲ್ಲ ಸಿಗುತ್ತದೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಒಂದೇ ವೇದಿಕೆಯಲ್ಲಿ ಹಂಚಿಕೊಳ್ಳಬೇಕೆಂಬ ಆಶಯವೆ ಈ ನಿಲುಮೆ. ನಿಲುಮೆಯೊಳಗೆ ಒಂದು ಸುತ್ತು ಹೊಡೆದು ಬನ್ನಿ. ನಿಮ್ಮ ಅಭಿಪ್ರಾಯ ತಿಳಿಸಿ. ಸಾಧ್ಯವಾದಲ್ಲಿ ನಿಮ್ಮ ಒಂದು ಲೇಖನ ಯಾ ಕವನಗಳನ್ನು ನಮಗೆ ಕಳುಹಿಸಿದರೆ ನಮ್ಮ ಪ್ರಯತ್ನಕ್ಕೆ ನಿಮ್ಮ ಪ್ರೋತ್ಸಾಹವೂ ಸೇರಿದಂತಾಗುತ್ತದೆ. ನಿಮ್ಮ ಲೇಖನಗಳನ್ನು nilume@sify.com ಅಥವಾ baraha@nilume.net ಇ-ಮೇಲ್ ವಿಳಾಸಕ್ಕೆ ಕಳುಹಿಸಿ. ಹನಿಹನಿ ಸೇರಿದರೆ ಹಳ್ಳ- ತೆನೆತೆನೆಗೂಡಿದರೆ ಬಳ್ಳ ಅನ್ನೋ ಮಾತಿದೆಯಲ್ಲ ಹಾಗೆಯೇ, ‘ನಿಲುಮೆ’ಯನ್ನ ಕನ್ನಡ ಸಾಹಿತ್ಯ ಪ್ರಪಂಚದ ಮನೆ ಮಾತಾಗಿಸುವ ಬನ್ನಿ. ಈ ನಿಲುಮೆ ಬರಿ ನಮ್ಮದಲ್ಲ ಇದು ನಿಮ್ಮದು, ಪ್ರತಿಯೊಬ್ಬ ಕನ್ನಡಿಗನದು. ಹೆಚ್ಚಿನ ಮಾಹಿತಿಗೆ: https://nilume.net/about
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಸಾವಿನ ಮನೆಯಲ್ಲಿ ಲಾಭದ ಲೆಕ್ಕ… | |
Sachidananda ರಲ್ಲಿ ಟಿಪ್ಪು: ಸುಲ್ತಾನನೋ.. ಸೈತಾನನೋ? | |
RUDRESH K S ರಲ್ಲಿ ಜಾತಿ ಆಧಾರಿತ ಮೀಸಲಾತಿಯ ಎರಡು… | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಮಾಧ್ಯಮಗಳ ಟಿ.ಆರ್.ಪಿ ದಾಹಕ್ಕೆ ಬಲಿ… | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಗಾಂಧಿ ಮತ್ತು ದೇವನೂರ | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಟಿಪ್ಪು: ಸುಲ್ತಾನನೋ.. ಸೈತಾನನೋ? | |
Mahantesh Metagudd ರಲ್ಲಿ ನಮ್ಮೂರ ಹಬ್ಬ : ನಮ್ಮೂರ ಜಾತ್… | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಕನ್ನಡ ಭಾಷೆಯ ಆತಂಕಗಳು | |
ಭಾನುಪ್ರಕಾಶ ರಲ್ಲಿ ನೆಹರೂ,ಗಾಂಧಿಗೊಂದು ನ್ಯಾಯ, ಸಾವರ್ಕ… | |
ವಲವಿ ರಲ್ಲಿ ಭಾರತ ಮತ್ತೊಂದು ಪಾಕಿಸ್ತಾನವಾಗಬಾರದ… | |
sudha patil ರಲ್ಲಿ ಸ್ವದೇಶ, ಸ್ವಧರ್ಮ, ಸ್ವಾತಂತ್ರ್ಯಗಳ… | |
ರಾಜಶೇಖರ ಅಡಿಕೇನವರ ರಲ್ಲಿ ಮಹಾತ್ಮ ಬಸವಣ್ಣನವರು | |
ಚಾ ಶಿ ಜಯಕುಮಾರ್ ಕೃಷ್ಣ… ರಲ್ಲಿ ಧರ್ಮ ಮತ್ತು ಅಂಧತ್ವ | |
ಸಿ.ಸುಂದರೇಶ ರಲ್ಲಿ ದನ ತಿಂದ್ರೆ ತಪ್ಪು ಜನಾನ್ ಬೇಕಾದ್ರ… | |
Jp ರಲ್ಲಿ ಹಲಾಲ್ ಉದ್ಯಮದ ಒಳಸುಳಿಗಳು |
ನಿಲುಮೆ ತಂಡದಲ್ಲಿ ಯಾರು ಯಾರು ಇದ್ದಾರೆ ಅನ್ನುವುದು ಬಹಳಷ್ಟು ಜನರಿಗೆ ಗೊತ್ತಿರಬಹುದು, ಗೊತ್ತಿಲ್ಲದೆಯೂ ಇರಬಹುದು. ಯಾವುದೇ ಹಿಡನ್ ಅಜೆಂಡಾವನ್ನೇನು ಇಟ್ಟುಕೊಂಡು ಮುಖ ಮುಚ್ಚಿಕುಳಿತಿರುವವರು ನಾವಲ್ಲ. ಅಷ್ಟಕ್ಕೂ ನಿಲುಮೆ ನಡೆಯುತ್ತಿರುವುದು ಕೇವಲ ನಮ್ಮಿಂದ ಅಲ್ಲ, ಅದಕ್ಕೆ ಕಾರಣ ನಮ್ಮ ಲೇಖಕರ ಬಳಗ ಮತ್ತು ಓದುಗ ಮಿತ್ರರು. ಇವರೇ ಮುಖ್ಯವಾದಾಗ ನಾವು ನಮ್ಮ ಹೆಸರು ಹೇಳಿಕೊಂಡು ಓಡಾಡುವುದು ತೋರಿಕೆಯಾಗಬಹುದು ಅನ್ನುವ ಕಾರಣಕ್ಕಾಗಿ ಮಾತ್ರ. ನಾವು ಮಾಡುತ್ತಿರುವ ಚಿಕ್ಕ ಕೆಲಸಕ್ಕೆ ದೊಡ್ಡ ಪ್ರಚಾರ ಬೇಡ ಎಂಬ ಕಾರಣಕ್ಕಾಗಿಯಷ್ಟೆ...!
ಹೌದು ನನ್ನ ಬೆಂಬಲವಿದೆ ಅಣ್ಣಾನಿಗೆ ಹಜಾರೆಯ ಮಾತು ಈಗಾಗಲೇ ಹಜಾರಜನರಿಗೆ ತಲುಪಿವೆ….
+1
ಭ್ರಷ್ಟಾಚಾರದ ವಿರುದ್ಧ ಸಾರೋಣ ಸಮರ,
ಅಣ್ಣಾ ಹಜಾರೆಯಂಥವರು ಆಗಲಿ ಅಮರ!
ಭ್ರಷ್ಟಾಚಾರದ ವಿರುದ್ಧ ಸಾರೋಣ ಸಮರ
ಅಣ್ಣಾ ಹಜಾರೆಯಂಥವರು ಆಗಲಿ ಅಮರ
ಹೌದು..ಸಿನಿಕತನ ಬಿಟ್ಟು ನಮಗೆ ಸಾಧ್ಯವಾದ ರೀತಿಯಲ್ಲಿ ಈ ಹೋರಾಟಕ್ಕೆ ಬೆಂಬಲ ನೀಡಬೇಕು. ಕ್ರಿಕೆಟ್ ಇದ್ದಾಗ ದಿನವಿಡಿ ನರನಾಡಿಗಳಲ್ಲಿ ‘ಉಕ್ಕಿ’ ಹರಿಯುವ ದೇಶಪ್ರೇಮ ಇಲ್ಲೂ ಕೆಲವು ನಿಮಿಷಗಳ ಮಟ್ಟಿಗಾದರೂ ಉಕ್ಕಲಿ. ಸ್ವಲ್ಪವಾದರೂ ಸರಿಯೇ..ಬದಲಾವಣೆ ತರೋಣ. ಎಪ್ಪತ್ತೆರಡರ ವೃದ್ಧನನ್ನು ಉಪವಾಸಕ್ಕೆ ಕೂಡಿಸಿದ ನಮ್ಮ ಜಡತ್ವ, ಉಡಾಫೆತನದ ಬಗ್ಗೆ ನಾಚಿಕೆಪಟ್ಟುಕೊಂಡು, ತಿದ್ದಿಕೊಳ್ಳಲು ಇದೊಂದು ಸುವರ್ಣಾವಕಾಶ. ಹೋರಾಟಕ್ಕೆ ಜಯವಾಗಲಿ!