ವಿಷಯದ ವಿವರಗಳಿಗೆ ದಾಟಿರಿ

Archive for

13
ಆಗಸ್ಟ್

ಪ್ರಜಾಪ್ರಭುತ್ವಕ್ಕೇ ಮಾರಕವಾಗುವ ವ್ಯಕ್ತಿ ಪೂಜೆ

ಡಾ ಅಶೋಕ್ ಕೆ ಆರ್Modi12

‘ಒಂದೂರಲ್ಲಿ ಒಬ್ಬ ರಾಜ ಇದ್ದ. ಆತನಿಗೊಬ್ಬಳು ಸುರಸುಂದರಿ ಮಗಳು. ರಾಜನ ವೈರಿಗಳು ರಾಜನ ಮೇಲಿನ ದ್ವೇಷಕ್ಕೆ ಯುವರಾಣಿಯನ್ನು ಅಪಹರಿಸಿಬಿಟ್ಟರು. ಯುವರಾಣಿ ಅಘಾತಕ್ಕೊಳಗಾಗಿ ಮೂರ್ಛೆ ತಪ್ಪಿದಳು. ಆಘಾತದಿಂದ ಹೊರಬಂದ ಮೇಲೆ ನೋಡುತ್ತಾಳೆ ಯಾವುದೋ ಗುಹೆಯೊಳಗೆ ಕೈ ಕಟ್ಟಿಹಾಕಿಹಾಕಿದ್ದಾರೆ. ಹೊರಗಡೆ ಪಹರೆ. ಚಾಕಚಕ್ಯತೆಯಿಂದ ಕೈಗೆ ಕಟ್ಟಿದ್ದ ಹಗ್ಗವನ್ನು ಬಿಡಿಸಿ ವೈರಿಗಳೊಂದಿಗೆ ಶೌರ್ಯದಿಂದ ಹೊಡೆದಾಡಿ……..’ ರೀ ರೀ ರೀ ಕಥೆ ಹೋಗೋದು ಆ ರೀತಿ ಅಲ್ಲ …… ‘ಪಕ್ಕದ ದೇಶದ ಯುವರಾಜ ಏಕಾಂಗಿಯಾಗಿ ವೈರಿಗಳ ಮೇಲೆ ಕಾದಾಡಿ ಯುವರಾಣಿಯನ್ನು ರಕ್ಷಿಸುತ್ತಾನೆ. ಯುವರಾಜನ ಸಾಹಸಕ್ಕೆ ಮನಸೋತ ಯುವರಾಣಿಗೆ ಪ್ರೇಮಾಂಕುರವಾಗುತ್ತದೆ. ಹಿರಿಯರ ಆಶೀರ್ವಾದದೊಂದಿಗೆ ಮದುವೆಯಾಗಿ ನೂರ್ಕಾಲ ಚೆನ್ನಾಗಿ ಬಾಳಿ ಬದುಕುತ್ತಾರೆ’ ಇದು ಕಥೆ ಸಾಗುವ ರೀತಿ! ಚಿಕ್ಕಂದಿನಿಂದಲೂ ಈ ರೀತಿಯ ಕಥೆಗಳನ್ನೇ ಕೇಳಿ ಬೆಳೆದ ನಮಗೆ ಯುವರಾಣಿ ಅಬಲೆಯಲ್ಲ ಬಲಿಷ್ಠೆ, ತನ್ನನ್ನು ತಾನು ಕಾಪಾಡಿಕೊಳ್ಳಲು ಎಂದರೆ ಜೀರ್ಣಿಸಿಕೊಳ್ಳುವುದು ಕಷ್ಟವಾಗುತ್ತದಲ್ಲವೇ? ಯುವರಾಣಿಯ ಸಹಾಯಕ್ಕೆ ಯುವರಾಜನೊಬ್ಬ ಬೇಕೇ ಬೇಕು ಎಂಬ ಸಿದ್ಧಾಂತ ನಮ್ಮದು! ಮತ್ತಷ್ಟು ಓದು »