ವಿಷಯದ ವಿವರಗಳಿಗೆ ದಾಟಿರಿ

Archive for

18
ಆಕ್ಟೋ

ಶಾದಿ ಭಾಗ್ಯ ಮತ್ತು ಮುಸ್ಲಿಂ ಅವಶ್ಯಕತೆ

– ನವೀನ್ ನಾಯಕ್

Shaadi Bhagyaಅಲ್ಪ ಸಂಖ್ಯಾತರ ತುಷ್ಟೀಕರಣ ಲೋಕಸಭಾ ಚುನಾವಣ ಬರುತಿದ್ದಂತೆ ಹೆಮ್ಮರವಾಗಿ ಬೆಳೆಯುತ್ತಿದೆ. ಈ ಸಮುದಾಯದ ಜನರಿಗೆ ಇರುವ ಕೊರತೆ, ಅವಶ್ಯಕತೆಯ ಬಗ್ಗೆ  ಸರಕಾರ ಕ್ರಮ ಕೈಗೊಳ್ಳುವುದರ ಬದಲು ಮತ ಬ್ಯಾಂಕ್ ಭದ್ರತೆಗೆ ಸರ್ವ ಪ್ರಯತ್ನವನ್ನೂ ಮಾಡುತ್ತಿದೆ.

ಮುಸ್ಲಿಂ ಸಮುದಾಯದ ಸಮಸ್ಯೆ ಅತಿಯಾದ ಧರ್ಮ ಶ್ರದ್ದೆ.  ಒಂದು ದಂಪತಿಗೆ ಈಗಿನ ಸಮಯದಲ್ಲಿ ಒಂದು ಮಗುವನ್ನು ಸಾಕುವುದೇ ಕಷ್ಟ. ಅಂತದರಲ್ಲಿ ಈ ಸಮುದಾಯದಲ್ಲಿ ಹೆಗಲಿಗೊಂದು ಸೊಂಟಕ್ಕೊಂದು ತಲೆ ಮೇಲೊಂದು ಮಕ್ಕಳನ್ನು ಹೊತ್ತುಕೊಂಡು ಬರುವ ದಂಪತಿಗಳೇ ಹೆಚ್ಚು. ಇದು ಕುಹಕವಲ್ಲ ವಾಸ್ತವ.  ಈ ಸಮುದಾಯದ ಮುಖಂಡರು ತಮ್ಮ ಸಮುದಾಯದ ನ್ಯೂನತೆ ಬಗ್ಗೆ ಯೋಚಿಸಬೇಕಿತ್ತು ಆದರೆ ಈ ಸಮಾಜದ ಮುಖಂಡರುಗಳು, ಜವಬ್ದಾರಿಯುತ ಕೆಲವು ವ್ಯಕ್ತಿಗಳು, ಬುದ್ದಿಜೀವಿಗಳೆಂದುಕೊಳ್ಳುವ ವ್ಯಕ್ತಿಗಳು ಇತರ ಧರ್ಮದ ನ್ಯೂನತೆಗಳನ್ನು ಎತ್ತಿ ತೋರಿಸುವುದಕ್ಕೆ ಹಲವು ಸಮಯವನ್ನು ಕಳೆಯುತಿದ್ದಾರೆ. ಹಾಗಂತ ಇತರ ಧರ್ಮದ ಬಗ್ಗೆ ಮಾತನಾಡಬಾರದೆಂಬುದು ಕೂಡ ತಪ್ಪಾಗುತ್ತದೆ. ಆದರೆ ಇನ್ನೊಬ್ಬನ ಶ್ರಧ್ಧೆಗಳ ಬಗ್ಗೆ ಮಾತನಾಡುವ ಮುಂಚೆ ತಾನು ಎಂತಹ ಅಡಿಪಾಯದಲ್ಲಿ (ಬಂಡೆಯಂತಹುದೋ ಅಥವ ಉಸುಗಿನಂತಹುದೋ) ನಿಂತಿದ್ದೇನೆ ಎಂಬುದನ್ನೂ ಯೋಚಿಸಬೇಕಾಗುತ್ತದೆ. ಇದನ್ನು ಬಿಟ್ಟು ಯೋಚಿಸುವಂತಹ ವ್ಯಕ್ತಿಗಳನ್ನೇ ಸೆಕ್ಯುಲರ್ ಎಂದು ಹೇಳಿಕೊಳ್ಳುವ ರಾಜಕೀಯ ಪಕ್ಷಗಳು ವ್ಯವಸ್ತಿತವಾಗಿ ಬಳಸಿಕೊಳ್ಳುತಿದ್ದಾರೆ.

ಮತ್ತಷ್ಟು ಓದು »