ವಿಷಯದ ವಿವರಗಳಿಗೆ ದಾಟಿರಿ

Archive for

29
ಡಿಸೆ

ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ

– ಪ್ರಸನ್ನ,ಬೆಂಗಳೂರು

Modiಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?

ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.

ಮತ್ತಷ್ಟು ಓದು »