ವಿಷಯದ ವಿವರಗಳಿಗೆ ದಾಟಿರಿ

Archive for

1
ಏಪ್ರಿಲ್

ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೬

– ಮು. ಅ. ಶ್ರೀರಂಗ ಬೆಂಗಳೂರು

SL Bhairappa Vimarshe - Nilumeಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೫

 

‘ಆವರಣ ‘ ಎಂಬ ವಿ-ಕೃತಿ  –  ಸಂಗ್ರಹ : ಗೌರಿ ಲಂಕೇಶ್

ಗೌರಿ ಲಂಕೇಶ್ ಅವರು ಸಂಗ್ರಹಿಸಿರುವ ‘ಆವರಣ’ ಎಂಬ ವಿಕೃತಿ’ (ಲಂಕೇಶ್ ಪ್ರಕಾಶನ ಬೆಂಗಳೂರು–೪, ೨೦೦೭) ವಿಮರ್ಶಾ ಸಂಕಲನದಲ್ಲಿ ಯು ಅರ್ ಅನಂತಮೂರ್ತಿ, ಕೆ ಮರುಳಸಿದ್ದಪ್ಪ, ರಹಮತ್ ತರೀಕೆರೆ, ಜಿ ರಾಜಶೇಖರ್, ಜಿ ಕೆ ಗೋವಿಂದರಾವ್, ಕೆ. ಫಣಿರಾಜ್ ಮುಂತಾದ ಪ್ರಸಿದ್ಧ ಲೇಖಕರು,ವಿಮರ್ಶಕರು ಹಾಗು ಚಿಂತಕರ ಲೇಖನಗಳಿವೆ. ‘ಆವರಣ’ದಲ್ಲಿ ಚಿತ್ರಿತಗೊಂಡಿರುವ ಚರಿತ್ರೆಯ ಅಂಶಗಳು ಎಷ್ಟರಮಟ್ಟಿಗೆ ನಂಬಲರ್ಹ/ಅದಷ್ಟೇ ನಿಜವೇ ಬೇರೆ ಮುಖಗಳು ಇಲ್ಲವೇ ಎಂಬುದರ ಜತೆಗೆ ಕಾದಂಬರಿಯ ತಾತ್ವಿಕತೆ, ರೂಪ,ವಿನ್ಯಾಸಗಳ ಬಗ್ಗೆ ಇಲ್ಲಿನ ಲೇಖನಗಳಲ್ಲಿ ಒತ್ತು ಜಾಸ್ತಿ. ಹಿಂದೆ ಏನೇನೋ ನಡೆದುಹೋಗಿದೆ;ಅದನ್ನೆಲ್ಲಾ ಮತ್ತೆ ಕೆದಕುವುದ್ಯಾಕೆ ಎಂಬ ಮಾತೂ ಆಗೀಗ ಬರುತ್ತದೆ. ಹೀಗಾಗಿ ಈ ವಿಮರ್ಶಾ ಸಂಕಲನದ ಲೇಖನಗಳನ್ನು ಸ್ವಲ್ಪ ವಿವರವಾಗಿ ಚರ್ಚಿಸಬೇಕಾಗಿದೆ.

ಮತ್ತಷ್ಟು ಓದು »