ವಿಷಯದ ವಿವರಗಳಿಗೆ ದಾಟಿರಿ

Archive for

1
ಆಕ್ಟೋ

ಚರಿತ್ರೆ ಮತ್ತು ಗತಕಾಲ

ಭಗವದ್ಗೀತೆ“ಮನುಸ್ಮೃತಿ”ಯ ಕುರಿತ ಲೇಖನದಲ್ಲಿ ವಲವಿ,ಷಣ್ಮುಖ ಮತ್ತು ಶೆಟ್ಕರ್ ಅವರ ನಡುವೆ ನಡೆದ ಪ್ರತಿಕ್ರಿಯೆಗಳು ಹೆಚ್ಚು ಜನರಿಗೆ ತಲುಪಲಿ ಎಂದು ಅವುಗಳನ್ನು ಲೇಖನವಾಗಿ ಪ್ರಕಟಿಸುತಿದ್ದೇವೆ – ನಿಲುಮೆ ನಿರ್ವಾಹಕರು.

ವಲವಿ: ಷಣ್ಮುಖ ಅವರೆ,“ಈ ಜಾತಿ ಪದ್ಧತಿ ಯಾರಿಂದ ಭಾರತದಲ್ಲಿ ಬೇರೂರಿತು? ವೇದಕಾಲದಲ್ಲಿ ಇರಲಾರದ ಜಾತಿ ಯಾವ ಕಾಲದಲ್ಲಿ ಭಾರತದಲ್ಲಿ ಬಳಕೆಗೆ ಬಂತು? ಮತ್ತು ಅಸ್ಪೃಶ್ಯತೆ ಆಚರಣೆ ಯಾವಾಗ ಶುರುವಾಯಿತು? ಕಾರಣಗಳೇನು ವಿವರಿಸುವಿರಾ? ಈಗ ಸಧ್ಯಕ್ಕೆ ನೀವು ತಿಳಿದ ಮಟ್ಟಿಗಾದರೂ ಇವುಗಳ ಬಗ್ಗೆ ಬೆಳಕು ಚಲ್ಲಿದರೆ ಸಂತೋಷವಾಗುತ್ತದೆ.”

ಷಣ್ಮುಖ : ಮಾನ್ಯ ವಲವಿ ಯವರೇ, ಬಹಳವೇ ದೊಡ್ಡ ದೊಡ್ಡ ಪ್ರಶ್ನೆಗಳನ್ನು ಕೇಳ್ತಿದ್ದೀರಿ. ಆದರೆ ಸದ್ಯಕ್ಕೆ ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿನ ಸಮಸ್ಯೆಗಳನ್ನು ಮಾತ್ರ ಸಂಕ್ಷಿಪ್ತವಾಗಿ ಹೇಳ್ತೇನೆ ಆಗ ಈ ಪ್ರಶ್ನೆಗಳ ಸಮಸ್ಯೆಯನ್ನೋ ಅಥವಾ ಇಂತಹ ಪ್ರಶ್ನೆಗಳಿಗೆ ವೈಜ್ಞಾನಿಕ ಉತ್ತರದ ಸಾಧ್ಯತೆಯನ್ನೋ ಪರಿಶೀಲಿಸಿಕೊಳ್ಳಲಾದರೂ ನೆರವಾಗಬಹುದು.

ಮತ್ತಷ್ಟು ಓದು »