ವಿಷಯದ ವಿವರಗಳಿಗೆ ದಾಟಿರಿ

Archive for

26
ಡಿಸೆ

ಭಗವದ್ಗೀತೆಯ ಕುರಿತ ಪರಕೀಯ ನಿರೂಪಣೆಗಳು/ನಿರ್ಣಯಗಳು…!

-ಡಾ. ಪ್ರವೀಣ್ ಟಿ. ಎಲ್.

ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ

ಭಗವದ್ಗೀತೆಭಗವದ್ಗೀತೆಯು ಸದಾ ಚರ್ಚೆಯಲ್ಲಿರುವ ವಸ್ತುವಿಷಯ. ಅದನ್ನು ಶಾಲೆಯಲ್ಲಿ ಭೋದಿಸುವ ಸಲುವಾಗಿ ಕಳೆದ ಬಾರಿ ಚರ್ಚೆಯಾಗಿತ್ತು. ಪ್ರಸ್ತುತ ಕೇಂದ್ರ ಸರ್ಕಾರ ಅದನ್ನೊಂದು ರಾಷ್ಟ್ರೀಯ ಗ್ರಂಥ ಮಾಡುವ ಆಶಯ ವ್ಯಕ್ತಪಡಿಸಿದ ಕಾರಣಕ್ಕಾಗಿ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಹಲವು ಲೇಖನಗಳು ಪ್ರಜಾವಾಣಿಯಲ್ಲಿ ಪ್ರಕಟವಾಗುತ್ತಲೇ ಇವೆ. ಮುಖ್ಯವಾಗಿ ಪ್ರಜಾವಣಿಯ ‘ಸಂಗತ’ದಲ್ಲಿ ಪ್ರಕಟವಾದ ಪ್ರೊ. ಭಗವಾನ್‍ರ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಈ ಬರಹ. ಹಾಗೆಂದು ಭಗವದ್ಗೀತೆ ರಾಷ್ಟೀಯ/ಧರ್ಮ ಗ್ರಂಥವಾಗಬೇಕೆಂಬ ಆಶಯ ನನ್ನದಲ್ಲ. ಬದಲಾಗಿ ‘ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸುವ ಒಂದು ಅಪಾಯಕಾರಿ ಕೃತಿ’ ಎನ್ನುವ ಹಾಗೂ ‘ಧರ್ಮಗ್ರಂಥ’ ಮಾಡಬೇಕೆನ್ನುವ ಎರಡೂ ವಾದಗಳು ಹೇಗೆ ನಮಗೆ ಪರಕೀಯವಾಗಿವೆ ಎಂಬುದನ್ನು ತೋರಿಸುವುದು.

ಲೇಖಕರು ತಮ್ಮ ವಾದದ ಸಮರ್ಥನೆಗೆ ನೀಡಿದ ಅಂಶಗಳು ಭಗವದ್ಗೀತೆಯು ಜಾತಿವ್ಯವಸ್ಥೆಯನ್ನು ಪ್ರತಿಪಾದಿಸಿದೆ ಎಂಬುದನ್ನು ಸಾಭೀತುಪಡಿಸಲು ಯಶಸ್ವಿಯಾಗಿಲ್ಲ.

ಮತ್ತಷ್ಟು ಓದು »