ವಿಷಯದ ವಿವರಗಳಿಗೆ ದಾಟಿರಿ

Archive for

9
ಏಪ್ರಿಲ್

ನಿಜಗನ್ನಡ ವ್ಯಾಕರಣ

– ಹರೀಶ್ ಆತ್ರೇಯ

ನಿಜಗನ್ನಡ ವ್ಯಾಕರಣಪ್ರಾಣಿಗಳೆಲ್ಲವುದರ ಮುಖ್ಯ ಲಕ್ಷಣಗಳಲ್ಲಿ ಶಬ್ದವನ್ನು ದ್ವನ್ಯಂಗಗಳ ಮೂಲಕ ಹೊರಡಿಸುವುದೂ ಒಂದು. ಗಾಳಿಯನ್ನು ಬಾಯಿಯ ಮೂಲಕ ನಿರ್ದಿಷ್ಟ ತಡೆ ನೀಡಿ ಹೊರಬಿಡುವಾಗ ಶಬ್ದ (ಧ್ವನಿ)ವುಂಟಾಗುತ್ತದೆ. ಕೇವಲ ಶ್ರವಣೇಂದ್ರಿಯಗಳ ಅನುಭವಕ್ಕೆ ಮಾತ್ರ ಬರುವ ಈ ಶಬ್ದವು ಜೀವನ ಇಷ್ಟದಂತೆ ಹೊರಬೀಳುತ್ತದೆ. ಈ ಜಗತ್ತಿನಲ್ಲಿ ಎಲ್ಲ ಪ್ರಾಣಿಗಳಿಗೂ ತಮ್ಮ ಅಭಿಪ್ರಾಯವನ್ನು ಇತರ ಜೀವಿಗಳಿಗೆ ತಿಳಿಸುವ ಮಾಧ್ಯಮಗಳಲ್ಲಿ ಶಬ್ದ ಮಾಧ್ಯಮ ಪಂಚಭೂತಾತ್ಮಕವಾಗಿ  ಅತ್ಯುತ್ತಮ ಮಾಧ್ಯಮವೆನಿಸಿದೆ. ಇಂತಹ ಶಬ್ದದ ಉತ್ಪಾದನೆ ಮಾಡುವ ಪ್ರಾಣಿವರ್ಗದಲ್ಲಿ ಮಾನವ ವಿಭಿನ್ನಜೀವಿ ಈ ಶಬ್ದದ ಉತ್ಪಾದನೆ ಮಾಡುವ ಧ್ವನ್ಯಂಗಗಳನ್ನು ವಿಶಿಷ್ಟ ರೀತಿಯಲ್ಲಿ ದಂಡಿಸಿಕೊಂಡು ವಿಚಿತ್ರ ರೀತಿಯ ಶಬ್ದಗಳನ್ನು ಹೊರಡಿಸುವ ಮೂಲಕ ಭಾವನೆಗಳನ್ನು ಹೊರಗೆಡುವುದಕ್ಕೆ ನಾನಾ ಶಬ್ದಗಳನ್ನು ಉತ್ಪಾದಿಸಬಲ್ಲವನಾಗಿದ್ದಾನೆ.

ಮತ್ತಷ್ಟು ಓದು »