ವಿಷಯದ ವಿವರಗಳಿಗೆ ದಾಟಿರಿ

ಆಗಷ್ಟ್ 4, 2015

“ಕೊಟ್ಟಕುದುರೆಯನೇರಲರಿಯದೆ…” ಪುಸ್ತಕ ದೊರೆಯುವ ಮಾಹಿತಿ

‍ನಿಲುಮೆ ಮೂಲಕ

ಕೊಟ್ಟ ಕುದುರೆಯನೇರಲರಿಯದೆ೨೦೧೩ರಲ್ಲಿ ನಡೆದ “ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ”ಯ ಚರ್ಚೆ,ರಾಜ್ಯದ ಪ್ರಗತಿಪರರ ನಿದ್ದೆಗೆಡಿಸಿದ್ದು ಸುಳ್ಳಲ್ಲ.ಮೊದಲಿಗೆ ಈ ಜನರು ಪತ್ರಿಕೆಯಲ್ಲಿ ಚರ್ಚೆಯೇ ಆಗದಂತೆ ತಡೆಯಲು ಪ್ರಯತ್ನಿಸಿದರು.ಅದೂ ಸಫಲವಾಗದಿದ್ದಾಗ,ಯಾವ CSLC ಎಂಬ ಸಂಶೋಧನಾ ಕೇಂದ್ರದಿಂದಾಗಿ ಈ ಚರ್ಚೆ ಶುರುವಾಯಿತೋ,ಆ ಕೇಂದ್ರವನ್ನೇ ಮುಚ್ಚಿಸುವ ಮೂಲಕ ಗೆದ್ದೆವೆಂದು ಬೀಗಿದರು ಈ ಬುದ್ಧಿಜೀವಿಗಳು. ಪಾಪ! ಸೂರ್ಯನಿಗೆ ಅಡ್ಡಲಾಗಿ ಕೊಡೆಹಿಡಿದು ಭೂಮಿಗೆ ಬೆಳಕು ಬರದಂತೆ ತಡೆದೆವು ಎಂಬ “ಬುದ್ಧಿಜೀವಿಗಳ ಮೌಢ್ಯ”! ಸಂಶೋಧನಾ ಕೇಂದ್ರ ಮುಚ್ಚಿಸಿದರೂ,ಚಿಂತನೆಯನ್ನು ನಿಲ್ಲಿಸಲು ಸಾಧ್ಯವಿಲ್ಲವೆಂದು ಅವರಿಗೆ ಅರಿವಾಗಲೇ ಇಲ್ಲ.ಅರಿವಾಗಿದ್ದರೆ ಅವರು ನಿಲುಮೆಯ ಮೇಲೆ ಮುಗಿಬೀಳುತ್ತಲಿರಲಿಲ್ಲ.

ಈ ಜನರು ಅಷ್ಟೆಲ್ಲಾ ಹರಸಾಹಸ ಪಟ್ಟು ನಿಲ್ಲಿಸಿದ್ದ ಆ ಚರ್ಚೆ ಮತ್ತು ವಚನ ಸಾಹಿತ್ಯಗಳು ನಿಜವಾಗಿ ಏನು ಹೇಳುತ್ತವೆ ಎಂಬುದರ ಕುರಿತ ನಿಲುಮೆ ಪ್ರಕಾಶನದ ಪುಸ್ತಕವೇ “ಕೊಟ್ಟ ಕುದುರೆಯನೇರಲರಿಯದೆ…”

ವಚನಸಾಹಿತ್ಯಗಳ ಕುರಿತು ನಮ್ಮ ಗೌರವವನ್ನು ಇನ್ನಷ್ಟು ಹೆಚ್ಚಿಸುವ,ವಚನಗಳ ಹಿರಿಮೆಯನ್ನು ಜಗತ್ತಿಗೆ ಸಾರುವ ಪುಸ್ತಕ.

mybookadda.in ನಲ್ಲಿ ಪುಸ್ತಕ ಆನ್ಲ್ಲೈನಲ್ಲಿ ಲಭ್ಯವಿದೆ.ಕೊಂಡು ಓದಿ

http://mybookadda.in/products/kottakudureyaneralariyade

ನಿಮ್ಮ ಅನಿಸಿಕೆ...

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Note: HTML is allowed. Your email address will never be published.

Subscribe to comments