ವಿಷಯದ ವಿವರಗಳಿಗೆ ದಾಟಿರಿ

Archive for

25
ಮಾರ್ಚ್

ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ

-ಶ್ರೀನಿವಾಸ ರಾವ್

bengalಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!

ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು »