ವೇಳಿ ನಾಚಿಯರ್
– ರಂಜನ್ ಕೇಶವ
ಅದು ೧೭೭೩ ರ ಸಮಯ. ಕಪಟ ದೊರೆ ಆರ್ಕೋಟ್ ನವಾಬ ಬ್ರಿಟಿಷರೊಂದಿಗೆ ಕೈ ಜೋಡಿಸಿ ಶಿವಗಂಗೆಯ ರಾಜ ಬಡಗನಾಥ ಪೆರಿಯ ಒಡೆಯದೇವರ್ ದೇವಸ್ಥಾನದ ಪ್ರವಾಸದಲ್ಲಿ ನಿಶ್ಯಸ್ತ್ರನಾಗಿದ್ದಾಗ ಧಾಳಿ ಮಾಡಿ ಹತ್ಯೆಗೈದು ಶಿವಗಂಗೆಯನ್ನು ವಶಪಡಿಸಿಕೊಂಡಿದ್ದ. ಇದಾಗಿ ೮ ವರ್ಷಗಳು ಕಳೆದಾಗಿತ್ತು. ಆಗ ಒಡೆಯ ದೇವರ್ ರ ಪತ್ನಿ ವೇಳಿ ನಾಚಿಯರ್ ತಮ್ ಮಂತ್ರಿ ತಾಂಡವ ಪಿಳೈಯ ಸಹಾಯದ ಮೇರೆಗೆ ದಿಂಡಿಗಲ್ ಸಮೀಪದ ವಿರೂಪಾಚಿಪಾಳಯಮ್ ಗೆ ತಪ್ಪಿಸಿಕೊಂಡು ಹೋಗಿರುತ್ತಾರೆ. ಅಲ್ಲಿನ ಪಾಳೇಗಾರ ಗೋಪಾಲನಾಯಕನ ರಕ್ಷಣೆಯಲ್ಲಿ ಕಾಲಕಳೆಯುತ್ತಾ ಕಳೆದುಹೋದ ಶಿವಗಂಗೆಯನ್ನು ಮರಳಿ ಪಡೆಯಲು ಸಕಲ ಸಿದ್ಧತೆಯನ್ನು ನಾಚಿಯರ್ ನಡೆಸುತ್ತಿದ್ದರು. ಇದಕ್ಕಾಗಿ ನೆರೆಹೊರೆಯವರೆಲ್ಲರ ಸಹಾಯವನ್ನು ಜೊತೆಗೂಡಿಸುತ್ತಿದ್ದರು . ಮತ್ತಷ್ಟು ಓದು
ಸ್ವಾಮಿ ವಿವೇಕಾನಂದರ ಒಂದು ಮರು ಓದು
3, 4, 5 ಜೂನ್ 2016
ಸ್ಥಳ ಮತ್ತು ಆತಿಥ್ಯ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಮೂಡುಬಿದಿರೆ, ಕರ್ನಾಟಕ
ಸಹ ಸಂಘಟಕರು: Vergelijkende Cultuurwetenschappen (ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ); SDM Centre for Interdisciplinary Research in Humanities and Social Sciences (ಉಜಿರೆ, ಭಾರತ) ಮತ್ತು India Platform
ಪ್ರವೇಶ: ಉಚಿತ, ಆದರೆ ನೊಂದಾವಣೆ ಖಡ್ಡಾಯ.
ನೊಂದಾಯಿಸಿಕೊಳ್ಳಲು, ತಮ್ಮ ಪೂರ್ಣ ಹೆಸರು, ಸಂಸ್ಥೆ ಮುಂತಾದ ವಿವರಗಳೊಂದಿಗೆ ಇಲ್ಲಿಗೆ ಬರೆಯಿರಿ: revisitingvivekananda@gmail.com
ಕಡೆಯ ದಿನಾಂಕ: 10 ಮೇ 2016.
ಸಮ್ಮೇಳನದ ಚಟುವಟಿಕೆಗಳ ತಾತ್ಕಾಲಿಕ ವೆಳಾಪಟ್ಟಿ ಮತ್ತು ಇಂಗ್ಲಿಷ್ concept noteಗಾಗಿ ನೋಡಿ: http://www.cslc.in/dharma-and-ethics/?page=Dharma_And_Ethics_8 ಮತ್ತಷ್ಟು ಓದು