ವಿಷಯದ ವಿವರಗಳಿಗೆ ದಾಟಿರಿ

Archive for

28
ಜುಲೈ

ನನ್ನ ಊರು ಬೆಂಗಳೂರು – ಇಂತಿ ನಿಮ್ಮ ಪ್ರೀತಿಯ ಬಾಂಗ್ಲಾ ನುಸುಳುಕೋರ

– ವೃಷಾಂಕ್ ಭಟ್

1ಭಾರತದಲ್ಲಿ ದಿನಕಳೆದಂತೆ ಕೌಶಲ್ಯರಹಿತ ಕಾರ್ಮಿಕರ (Unskilled labourers) ಸಂಖ್ಯೆ ಕ್ಷೀಣಿಸುತ್ತಿದೆ. ಡ್ರೈವರ್ಗಳು, ಹೊಟೇಲ್ ಮಾಣಿಗಳು, ಮನೆಕೆಲಸದವರು, ಕೃಷಿಕಾರ್ಮಿಕರು, ಕ್ಲೀನರ್ಗಳು, ಹಮಾಲಿಗಳು, ಚಿಂದಿ ಸಂಗ್ರಹಿಸುವವರು ಕ್ಷೀಣಿಸಿರುವ ಪರಿಣಾಮ ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರವೊಂದು ಖಾಲಿಯಾಗಿತ್ತು. ಬೆಂಗಾಲಿ ಮಾತನಾಡುವ ಮುಸಲ್ಮಾನರು ಇಂದು ಆ ಸ್ಥಾನವನ್ನು ತುಂಬಿದ್ದಾರೆ. ಬೆಂಗಾಲಿ ಮಾತನಾಡಿದ ತಕ್ಷಣ ಅವರೆಲ್ಲ ಪಶ್ಚಿಮ ಬಂಗಾಳದವರಲ್ಲ. ಅವರೆಲ್ಲರೂ ಬಾಂಗ್ಲಾ  ನುಸುಳುಕೋರರು..! ಮತ್ತಷ್ಟು ಓದು »