ವಿಷಯದ ವಿವರಗಳಿಗೆ ದಾಟಿರಿ

Archive for

13
ಆಕ್ಟೋ

ಪಕ್ಷ ರಾಜಕಾರಣದ ಮರ್ಮಗಳು

ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ

mar2214udupichik01ರಾಜಕಾರಣವೆಂಬುದು ಇಂದಿಗೆ ಪಕ್ಷಕ್ಕೆ ಮಾತ್ರ ಸೀಮಿತವಾಗಿ, ಪ್ರದೇಶಗಳು ಎರಡನೇ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಕರ್ನಾಟಕ ಸರ್ಕಾರವೆಂಬುದು ಕಾಂಗ್ರೆಸ್ ಸರ್ಕಾರ ಎಂಬ ಮಿತಿಯ ಒಳಗೆ ಕಾರ್ಯನಿರ್ವಹಿಸಲು ಇಚ್ಚಿಸುತ್ತದೆಯೇ ಹೊರತು ರಾಜ್ಯ ಸರ್ಕಾರವಾಗಿ ಅಲ್ಲ. ಇದು ಕಾಂಗ್ರೆಸ್‍ ಪಕ್ಷದ ಮಿತಿ ಎಂದು ಭಾವಿಸದೆ ಆಡಳಿತಕ್ಕೆ ಬರುವ ಬಹುತೇಕ ಪಕ್ಷಗಳ ಹಣೆಬರಹವಾಗಿದೆ. ಆದ್ದರಿಂದ ಸರ್ವತೋಮುಖ ಅಭಿವೃದ್ಧಿಯ ಬದಲು ಭಾಗಶಃ ಅಭಿವೃದ್ಧಿಯ ಕಾರ್ಯಚಟುವಟಿಕೆಗಳನ್ನು ಸರ್ಕಾರಗಳು ಕೈಗೆತ್ತಿಕೊಳ್ಳುತ್ತವೆ. ಹಾಗಾಗಿ ತುಷ್ಟೀಕರಣದ ರಾಜಕಾರಣ ಹೆಚ್ಚಾಗಿ ಇಂದು ಕಾಣಬಹುದಾಗಿದೆ. ಮತ್ತಷ್ಟು ಓದು »