ವಿಷಯದ ವಿವರಗಳಿಗೆ ದಾಟಿರಿ

Archive for

18
ಆಕ್ಟೋ

ದೇವಾಲಯಗಳ ಮೇಲೆ ಸರಕಾರದ ವಕ್ರದೃಷ್ಟಿ

ಡಾ. ಸಂತೋಷ್ ಕುಮಾರ್ ಪಿ.ಕೆ
ಶಿವಮೊಗ್ಗ

tirumalaಕಳೆದ ಹಲವಾರು ದಶಕಗಳಿಂದ ಭಾರತದಲ್ಲಿ ಒಂದು ವಿಚಾರ ಚಾಲ್ತಿಯಲ್ಲಿದೆ, ಅದೆಂದರೆ ಸರ್ಕಾರವು ದೇವಾಲಯಗಳನ್ನು ತನ್ನ ಅಧೀನಕ್ಕೆ ತೆಗೆದುಕೊಳ್ಳುವುದು. ಇದರ ಕುರಿತು ವ್ಯಾಪಕವಾದ ಚರ್ಚೆಯಾಗಲಿ ಅಥವಾ ವಿರೋಧವಾಗಲಿ ಆಗಿಲ್ಲವಾದ್ದರಿಂದ ಸರ್ಕಾರಗಳು ಕಾನೂನಿನ ಹೆಸರಲ್ಲಿ ಸ್ವೇಚ್ಚಾಚಾರವಾಗಿ ದೇವಾಲಯಗಳ ಮೇಲೆ ಆಕ್ರಮಣ ಮಾಡುತ್ತಾ ಬಂದಿವೆ. ಮಹಮದ್ ಘೋರಿ, ಘಜ್ನಿ ಇವರುಗಳ ದಾಳಿಯಲ್ಲಿ ಭಾರತದ ದೇವಾಲಯಗಳು ಭೌತಿಕವಾಗಿ ನಾಶವಾದರೆ, ಆಧುನಿಕ ಕಾಲಘಟ್ಟದಲ್ಲಿ ಬಂದ ಸರ್ಕಾರಗಳಿಂದ ಇಡೀ ದೇವಾಲಯದ ಪರಂಪರೆ ನಾಶ ಹೊಂದುತ್ತಿರುವುದು ಖಚಿತ. ಇತ್ತೀಚೆಗಷ್ಟೆ ಗೋಕರ್ಣ ದೇವಾಲಯವನ್ನು ಮಠದ ಸುಪರ್ದಿಯಿಂದ ಬಿಡುಗಡೆಗೊಳಿಸಿ ಸರ್ಕಾರ ತನ್ನ ವಶಕ್ಕೆ ತೆಗೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅದರ ಕುರಿತು ಚರ್ಚಿಸಲು ಸಕಾಲ ಒದಗಿದೆ. ಮತ್ತಷ್ಟು ಓದು »