ವಿಷಯದ ವಿವರಗಳಿಗೆ ದಾಟಿರಿ

Archive for

15
ಡಿಸೆ

ಚೀನಿಯರ ಹೊಸ ಅವಿಷ್ಕಾರ.. ಬ್ರಹ್ಮಪುತ್ರ ಎಂಬ ವರುಣಾಸ್ತ್ರ..!

– ಸಂತೋಷಕುಮಾರ ಮೆಹೆಂದಳೆ.

image5(ನಮ್ಮಲ್ಲಿ ಯಾವೊಂದು ವಿಷಯವನ್ನು ವೈಜ್ಞಾನಿಕ ದೃಷ್ಟಿಕೋನದಿಂದ ನೋಡುವ ಅಭ್ಯಾಸವೇ ಇದ್ದಂತಿಲ್ಲ. ಕಳೆದ ಒಂದೂವರೆ ದಶಕದ ಅವಧಿಯಲ್ಲಿ ಹಿಮಾಚಲ, ಅರುಣಾಚಲ, ಬಾಂಗ್ಲಾದೇಶ ಮತ್ತು ಅಸ್ಸಾಂ ವಲಯದಲ್ಲಿ ನಡೆದ ಆಕಸ್ಮಿಕ ಪ್ರವಾಹದ ಹಿನ್ನೆಲೆಯನ್ನು ಇಲ್ಲಿವರೆಗೂ ಕೆಲವೇ ಕೆಲವು ತಜ್ಞರು ಅದೊಂದು ವ್ಯವಸ್ಥಿತ ಸ್ಯಾಂಪಲ್ ದಾಳಿ ಎಂದು ಕಂಡುಕೊಂಡಿದ್ದಾರೆ. ಚುಕ್ಕೆಗೆ ಚುಕ್ಕೆ ಸರಿಯಾಗಿ ಸೇರಿಸಿದ್ದರೆ ಆಗಲೇ ವೃತ್ತ ಸಿದ್ಧವಾಗುತ್ತಿತ್ತು. ಅದಾಗಲೇ ಇಲ್ಲ. ಇಂತಹದ್ದೊಂದು ಕೃತಕ ಪ್ರಾಕೃತಿಕ ವಿಕೋಪ ಸೃಷ್ಠಿಸಿ ಅದಕ್ಕೆ ಪ್ರತಿಕ್ರಿಯೆ ತಿಳಿಯುವುದಷ್ಟೆ ಆಗ ಚೀನಾದ ಉದ್ದೇಶವಾಗಿತ್ತು. ಈಗ ಅದರ ನಿಜವಾದ `ವಾಟರ್‍ವಾರ್ ಸ್ಟ್ರಾಟಜಿ’ ಮುನ್ನೆಲೆಗೆ ಬರುತ್ತಿದೆ. ಅತಿ ಬುದ್ಧಿವಂತಿಕೆಯ ಈ ಯೋಜನೆ ಭವಿಷ್ಯದಲ್ಲಿ ಅನಾಹುತಕಾರಿಯಾದ ಆಯುಧವಾಗಿ ಬಳಕೆಯಾಗಲಿದೆ. ಅದೇ `ವಾಟರ್ ವಾರ್’ ಅರ್ಥಾತ್ ವರುಣಾಸ್ತ್ರ. ಇದನ್ನು ತಡೆಯಲು ನಮ್ಮ ಪ್ರಧಾನಿ ಮೋದಿ ಉಸಿರುಕಟ್ಟಿ ಕಾದುತ್ತಿದ್ದರೆ, ಇದಾವುದರ ಅರಿವೂ ಇಲ್ಲದ ಎಬುಜೀಗಳು ಸಾಕ್ಷಿಗಾಗಿ ತೂಬು ಕಿತ್ತುಕೊಳ್ಳುತ್ತಿದ್ದಾರೆ.) ಮತ್ತಷ್ಟು ಓದು »