ಮೋದಿ ಭಕ್ತರೇನು ಮುಟ್ಟಾಳರೇ..?
– ಸಂತೋಷಕುಮಾರ ಮೆಹೆಂದಳೆ.
( ತನ್ನ ನಂಬಿ ಹಿಂದೆ ಕರೆದೊಯ್ಯುವವನು ನಾಯಕನಾಗುವುದು ಸಹಜ. ಆದರೆ ಕ್ರಮೇಣ ಸಿದ್ಧಾಂತದಲ್ಲಿ ವೈಪರಿತ್ಯಗಳುಂಟಾಗಿ ಆ ನಾಯಕತ್ವ ಸಹಜವಾಗೇ ಕುಸಿಯುತ್ತದೆ. ಆದರೆ ತನ್ನ ನಂಬಿಕೆಗಳನ್ನು ಸಂಪೂರ್ಣ ಸಮೂಹದ ನಂಬಿಕೆಯನ್ನಾಗಿ ಪರಿವರ್ತಿಸೋದಿದೆಯಲ್ಲ ಅಂಥವನು ಶಾಶ್ವತವಾಗಿ ನಾಯಕನಾಗುತ್ತಾನೆ ಮತ್ತು ಆ ಸ್ಥಾನ ಅಬಾಧಿತ. ಹಾಗೆ ಜನರ ನಂಬುಗೆ ಮತ್ತು ವಿಶ್ವಾಸ ಎರಡನ್ನೂ ಗಳಿಸುವವನು ಮಿತ್ರರಷ್ಟೇ ಶತ್ರುಗಳನ್ನೂ ಗಳಿಸುತ್ತಾನೆ. ಕಾರಣ ಯಶಸ್ಸು ಎನ್ನುವುದು ಎಂಥವನ ನಿಯತ್ತನ್ನೂ ಹಾಳು ಮಾಡಿಬಿಡುತ್ತದೆ ) ಮತ್ತಷ್ಟು ಓದು