ಗ್ರಸ್ತ
– ಪ್ರಶಾಂತ್ ಭಟ್
ಕರಣಮ್ ಪವನ್ ಪ್ರಸಾದ್ ಕರ್ಮ, ನನ್ನಿ ಕಾದಂಬರಿಗಳಿಂದ, ಬೀದಿ ಬಿಂಬ ರಂಗದ ತುಂಬ ಹಾಗೂ ಪುರಹರ ನಾಟಕಗಳಿಂದ ಕನ್ನಡ ಸಾಹಿತ್ಯದಲ್ಲಿ ಬೇರೆಯದೇ ಹೆಜ್ಜೆಗುರುತು ಮೂಡಿಸಿಕೊಂಡಿರುವ ಕರಣಮ್ ಅವರ ಹೊಸ ಕಾದಂಬರಿ ‘ಗ್ರಸ್ತ’. ಕರ್ಮದಲ್ಲಿ ಆಧುನಿಕತೆ ಮತ್ತು ಸಾಂಪ್ರದಾಯಿಕತೆಯ ನಡುವಿನ ತಿಕ್ಕಾಟವನ್ನು ಸಮರ್ಥವಾಗಿ ತೋರಿಸಿದ್ದ ಅವರು ನನ್ನಿಯಲ್ಲಿ ನನ್ ಗಳ ಜೀವನ ಕುರಿತಾದ ಹಲವಾರು ಕಹಿ ಸತ್ಯಗಳ ಅನಾವರಣಗೊಳಿಸಿದರು. ಇವೆರಡು ವಸ್ತುಗಳಿಂದ ಬಿಡಿಸಿಕೊಂಡು ಹೊಸತಾಗಿ ವಿಜ್ಞಾನ ಮತ್ತು ಕರ್ಮ ಸಿದ್ದಾಂತ ವ ಸಮೀಕರಿಸಿ ‘ಗ್ರಸ್ತ’ ಬರೆದಿದ್ದಾರೆ. ಮತ್ತಷ್ಟು ಓದು