ವಿಷಯದ ವಿವರಗಳಿಗೆ ದಾಟಿರಿ

Archive for

2
ಮಾರ್ಚ್

ಅವರು ಅಂಧರು ಅಂತ ಒಂದು ಕ್ಷಣಕ್ಕೂ ಅನ್ನಿಸಲಿಲ್ಲ..!

– ನರೇಂದ್ರ ಎಸ್ ಗಂಗೊಳ್ಳಿ.

Indian blind cricket team wins world cupಹೌದು ಅವತ್ತು ಫೆಬ್ರವರಿ 12. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸುಮಾರು 15000ಕ್ಕೂ ಅಧಿಕ ಸಂಖ್ಯೆ ಪ್ರೇಕ್ಷಕರು ನೆರೆದಿದ್ದರು. ಅದರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿತ್ತು. ಅವರೆಲ್ಲರ ತುಂಬು ಹೃದಯದ ಪ್ರೋತ್ಸಾಹದ ನಡುವೆ ನಮ್ಮ ಭಾರತದ ಅಂಧರ ಕ್ರಿಕೆಟ್ ತಂಡ ಸಾಂಪ್ರದಾಯಿಕ ಪ್ರತಿಸ್ಫರ್ಧಿ ಪಾಕಿಸ್ತಾನವನ್ನು ಬಗ್ಗುಬಡಿದು ಸತತ ಎರಡನೇ ಬಾರಿಗೆ ಟಿ-20 ವಿಶ್ವಕಪ್ ನ್ನು ಗೆದ್ದು ದಾಖಲೆ ನಿರ್ಮಿಸಿತ್ತು. ಇಡೀ ಪಂದ್ಯದ ರೋಚಕತೆ ಎನ್ನುವುದು ಯಾವ ವಿಶ್ವ ಕಪ್ ಪಂದ್ಯಕ್ಕೂ ಕಡಿಮೆ ಇರಲಿಲ್ಲ. ಮತ್ತಷ್ಟು ಓದು »