ವಿಷಯದ ವಿವರಗಳಿಗೆ ದಾಟಿರಿ

Archive for

6
ಏಪ್ರಿಲ್

ಎಳ್ಳಷ್ಟೂ ಒಳ್ಳೆಯದನ್ನು ಮಾಡದ ಇವರು ಹಿಮಾಲಯದಷ್ಟು ಕೆಟ್ಟದನ್ನೆ ಮಾಡುತ್ತಿದ್ದಾರೆ!!!

ಶಿವಾನಂದ ಶಿವಲಿಂಗ ಸೈದಾಪೂರ (ಎಂ.ಎ. ವಿದ್ಯಾರ್ಥಿ)
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ
ಎಬಿವಿಪಿಯ ರಾಜ್ಯ ಕಾರ್ಯಕಾರಣಿ ಸದಸ್ಯರು

ಇವರು ಬುದ್ದಿ ಜೀವಿಗಳೊ ಇಲ್ಲ ಬೌದ್ಧಿಕ ಭಯೋತ್ಪಾದಕರೊ..?
ಬುದ್ದಿ ಜೀವಿ ಎನ್ನಿಸಿಕೊಂಡವರು ಯಾವಾಗಲೂ ಭಾಜಪವನ್ನು ಓಪ್ಪಿಕೊಳ್ಳುವುದಿಲ್ಲವೆಂಬುವುದು ತೆರೆದ ಸತ್ಯ. ನಿರಂತರವಾಗಿ ಅದನ್ನು ತೆಗಳುವುದರಲ್ಲಿಯೇ ಕಾಲ ಕಳೆಯುತ್ತಾರೆಂಬುವುದು ವಾಸ್ತವಿಕ ಸತ್ಯ. ಚುನಾವಣೆಗಳಲ್ಲಿ ಭಾಜಪ ಯಾವಾಗ ಎದುರಾಳಿಗಳನ್ನು ಹೀನಾಯವಾಗಿ ಸೋಲಿಸಿ ಕೇಂದ್ರದ ಚುಕ್ಕಾಣಿ ಹಿಡಿಯಿತೋ ಅದಾಗಲೇ ವಿವಿಧ ಬಗೆಯ ಸೊಗಲಾಡಿತನದ ನಾಟಕಗಳು ಪ್ರದರ್ಶನವಾಗತೊಡಗಿದವು. ಆರಂಭದಲ್ಲಿ ಖರೀದಿಸಿದ ಪ್ರಶಸ್ತಿ ವಾಪಸಿಕರಣದ ಜೊತೆಗೆ ಅಸಹಿಷ್ಣುತೆಯ ಆಟ ಆರಂಭಿಸಿ ಜೆ.ಎನ್.ಯು, ಹೈದರಾಬಾದ್ ವಿವಿಗಳತ್ತ ಸುತ್ತ ಹಾಯ್ದವು. Surgical strike ಬಗ್ಗೆ ಸಂಶಯ ವ್ಯಕ್ತ ಪಡಿಸಿ, Demonetisation ವಿರೋಧಿಸಿದರು. ಆಶ್ಚರ್ಯದ ಸಂಗತಿ ಎಂದರೆ ವಿರೋಧಿಸಿ ವೀಡಿಯೊ ಹೇಳಿಕೆ ನೀಡಿರುವ ಕುಖ್ಯಾತ ವಿಚಾರವಾದಿಯೊಬ್ಬರ ಮನೆಯಲ್ಲಿ ಕೆಲವೆ ದಿನದಲ್ಲಿ ಗರಿ ಗರಿ ಹೊಸ ನೋಟಿನ ಸುರುಳಿಗಳೆ ಸಿಕ್ಕವು. ಅದು ಬೇರೆ ವಿಷಯ. ಮತ್ತಷ್ಟು ಓದು »