ವಿಷಯದ ವಿವರಗಳಿಗೆ ದಾಟಿರಿ

Archive for

25
ಏಪ್ರಿಲ್

ಪ್ರಧಾನಿಗಳಿಗೇಕೆ ಭದ್ರತೆ..?

– ಸುರೇಶ್ ಮುಗ್ಬಾಳ್
ತಿಪಟೂರು

ನಾಯಕರ ಭದ್ರತೆಯ ವಿಚಾರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಎರಡು ಘಟನೆಗಳು

ಒಂದು “ಪ್ರಧಾನಿಗಳಿಗೇಕೆ ಭದ್ರತೆ..? ಜೀವ ಬೆದರಿಕೆ ಇದ್ದರೆ ಸತ್ತರೆ ಸಾಯಲಿ ಬಿಡಿ” ಎಂದು ಹೇಳಿದ ಬಸವರಾಜ ರಾಯರೆಡ್ಡಿಯವರ ಘಟನೆ. ಮತ್ತೊಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಎದುರಾಗಿ ಕಪ್ಪು ಬಟ್ಟೆ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಮಂಡ್ಯ ಎಸ್.ಪಿ. ‘ಸುಧೀರ್ ಕುಮಾರ್ ರೆಡ್ಡಿ’ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇದಿಕೆಯ ಮೇಲೆ ರೆಡ್ಡಿಯವರನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಘಟನೆ. ಮತ್ತಷ್ಟು ಓದು »