ಪ್ರತಿಷ್ಠೆ ಮತ್ತು ಅನುಕಂಪದ ಸುಳಿಯಲ್ಲಿ ಉಪಚುನಾವಣೆಗಳು
– ಗೋಪಾಲಕೃಷ್ಣ
‘ಸೋ-ಕಾಲ್ಡ್ ಸ್ವಾಭಿಮಾನ’ಕ್ಕೆ ನಡೆದದ್ದು ನಂಜನಗೂಡು ಉಪಚುನಾವಣೆ, ಗೆದ್ದದ್ದು ಮಾತ್ರ ಸಿದ್ದರಾಮಯ್ಯನವರ ‘ಪ್ರತಿಷ್ಠೆ’. ‘ಪ್ರಜಾತಂತ್ರದ ಮೂಲ ಉದ್ದೇಶ’ಕ್ಕೆ ಕೊಡಲಿ ಪೆಟ್ಟು ಕೊಟ್ಟು ಗುಂಡ್ಲುಪೇಟೆಯಲ್ಲಿ ‘ಅನುಕಂಪ’ ಗೆಲುವಿನ ನಗೆ ಬೀರಿತು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಒಂದು ದೇಶ, ಒಂದು ಚುನಾವಣೆ’ಯ ಬಗ್ಗೆ ಚರ್ಚೆ ಹುಟ್ಟು ಹಾಕುತ್ತಿರುವಾಗ ಹಾಗೂ ಇದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರೂ ದನಿಗೂಡಿಸಿರುವ ಈ ಸಂಧರ್ಭದಲ್ಲಿ ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗಳ ಅವಲೋಕನ ನಡೆಯಬೇಕಾದ ಅಗತ್ಯವಿದೆ. ಮತ್ತಷ್ಟು ಓದು