ವಿಷಯದ ವಿವರಗಳಿಗೆ ದಾಟಿರಿ

Archive for

11
ಸೆಪ್ಟೆಂ

ಮನದ ಮಾತು

– ಗೀತಾ ಹೆಗ್ಡೆ

ಹಲವು ಮಜಲುಗಳನ್ನೊಳಗೊಂಡ ಕೆಲವರ ಬರಹ ಓದುವಾಗ ನಮಗರಿವಿಲ್ಲದಂತೆ ಇದ್ದಕ್ಕಿದ್ದಂತೆ ನಾನೂ ಏನಾದರೂ ಬರೆಯಬೇಕು ಅನ್ನುವ ತುಡಿತ ಗರಿಗೆದರುವುದು. ಇದು ನನಗೊಬ್ಬಳಿಗೇ ಹೀಗೆ ಅನಿಸುತ್ತಾ?  ಅಥವಾ ಎಲ್ಲರ ಕಥೆ ಹೀಗೆಯೇ ಇರಬಹುದಾ? ಅನ್ನುವ ಜಿಜ್ಞಾಸೆ ನನ್ನಲ್ಲಿ. ಸದಾ ಕಾಡುವ ಪ್ರಶ್ನೆ. ಆಗೆಲ್ಲ ನನಗೆ ಈ ಬಗ್ಗೆ ಬೇರೆಯವರನ್ನೂ ಕೇಳಬೇಕೆನ್ನುವ ಹಂಬಲ ಹುಟ್ಟಿಕೊಂಡರೂ, ಛೆ! ನನ್ನ ಮಾತು ಕೇಳಿ ನಕ್ಕಾರು. ಇವಳಿಗೇನು ಸ್ವಂತ ಬುದ್ಧಿ ಇಲ್ವಾ? ಏನಾದರೂ ಬರಿಬೇಕೆಂದರೆ ಇನ್ನೊಬ್ಬರ ಬರಹ ಓದಿನೇ ಹುಮ್ಮಸ್ಸು ಹುಟ್ಟಬೇಕಾ? ಬರಹ ಅನ್ನೋದು ಯಾರಿಂದಲೂ ಹೇಳಿಸಿಕೊಂಡು ಬರುವುದಲ್ಲಾ. ಸ್ವತಃ ಅವರಲ್ಲಿ ಹುಟ್ಟಬೇಕು. ಜನ್ಮಜಾತವಾಗಿ ದೇವರು ಕೊಟ್ಟ ವರ ಎಂದು ನಂಬಿರುವ ನನಗೆ ಇದೊಂದು ಬಿಡಿಸಲಾಗದ ಒಗಟು. ಮತ್ತಷ್ಟು ಓದು »