ದಕ್ಷಿಣ ಭಾರತದ ಜೀವನದಿಯಲ್ಲಿ ಮಹಾಪುಷ್ಕರ.
-ಶ್ರೇಯಾಂಕ ಎಸ್ ರಾನಡೆ.
“177 ವರ್ಷಗಳ ನಂತರ ಮತ್ತೆ ಪುನರಾವರ್ತನೆಯಾಗುತ್ತಿರುವ ಐತಿಹಾಸಿಕ ಮಹಾಪುಷ್ಕರ ಮೇಳ. ಸೆಪ್ಟೆಂಬರ್ 12 ರಿಂದ 24ರ ವರೆಗೆ 12 ದಿನಗಳೂ ಕರ್ನಾಟಕ, ತಮಿಳುನಾಡು ರಾಜ್ಯಗಳ ಕಾವೇರಿ ನದಿಪಾತ್ರದುದ್ದಕ್ಕೂ ಇರುವ ಪುಣ್ಯಕ್ಷೇತ್ರಗಳಲ್ಲಿ ಮಿಂದೇಳುವ ಸಂಭ್ರಮ. “ತಲಕಾವೇರಿಯಿಂದಮಾ ಬಂಗಾಳಕೊಲ್ಲಿಯ ವರಮಿರ್ಪ ನದಿಯೇ ಕಾವೇರಿ.” ಈ ಹೊತ್ತಿನಲ್ಲಿ ಮರೆಯಬಾರದ ಸಂಗತಿ, “ಪುಷ್ಕರಮೇಕೆಂಬೇಯೇನ್ ಉಳಿಸುವುದಕೆ ಮರ್ತು” ಮತ್ತು “ಗಂಗೇಚ ಯಮುನೆಚೈವ” ಎಂಬ ಜಾಗೃತ ಪ್ರಜ್ಞೆಯ ಅನಿವಾರ್ಯತೆ. ಮತ್ತಷ್ಟು ಓದು 




