ವಿಷಯದ ವಿವರಗಳಿಗೆ ದಾಟಿರಿ

Archive for

30
ಜನ

ಮರೆತರೆ ಕ್ಷಮಿಸಿದಂತೆ ಆದೀತು,ಎಚ್ಚರ!

– ಭರತ್ ಶಾಸ್ತ್ರೀ

ಈ ವರ್ಷದ ಗಣರಾಜ್ಯೋತ್ಸವಕ್ಕೆ ಹುಬ್ಬಳ್ಳಿಯ ಚೆನ್ನಮ್ಮ ಮೈದಾನದಲ್ಲಿ ಪೋಲಿಸರ ಸರ್ಪಕಾವಲಿನಲ್ಲಿ ಧ್ವಜಾರೋಹಣ ನಡೆಸಲಾಯಿತು, ಜತೆಗೆ ಶ್ರೀನಗರದ ಲಾಲ್ ಚೌಕ್ ದಲ್ಲಿ ಧ್ವಜ ಹಾರಿಸಲಿಲ್ಲ ಎಂಬ ಕಳವಳಕಾರಿ ಸುದ್ದಿಯೂ ಬಂತು. ಈ ಹಿನ್ನೆಲೆಯಲ್ಲಿ ಜನವರಿ 24, 2010 ರ “ದಿ ಪಯೊನೀರ್” ಪತ್ರಿಕೆಯಲ್ಲಿ ಖ್ಯಾತ ಅಂಕಣಕಾರ ಕಾಂಚನ್ ಗುಪ್ತಾ ಅವರ To forget would be to forgive ಎಂಬ ಮನಕಲಕುವ ಲೇಖನದ ಸಾರಾಂಶವನ್ನು ಓದುಗರಿಗೆ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇನೆ. 60 ವರ್ಷ ತುಂಬಿದ ನಮ್ಮ ಗಣರಾಜ್ಯದಲ್ಲಿ ಇಂತಹ ದೌರ್ಜನ್ಯ ನಮ್ಮ ಮಾಧ್ಯಮಗಳ ಕಣ್ಣಿಗೆ ಏಕೆ ಕಾಣುವುದಿಲ್ಲ ಎಂಬ ನನ್ನ ಹತಾಶೆಯನ್ನು ಓದುಗರೊಂದಿಗೆ ಹಂಚಿಕೊಳ್ಳಲು ಇಚ್ಚಿಸುತ್ತೇನೆ. ಮತ್ತಷ್ಟು ಓದು »