ವಿಷಯದ ವಿವರಗಳಿಗೆ ದಾಟಿರಿ

Archive for

5
ಫೆಬ್ರ

ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?

– ರಾಕೇಶ್ ಶೆಟ್ಟಿ

ಚಿತ್ರಕೃಪೆ  :- https://kannada.oneindia.com (ಕಲೆ : ಬಿ.ಜಿ. ಗುಜ್ಜಾರಪ್ಪ)

ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ, ಈ ವಿವಾದದ ಇತಿಹಾಸದ ಅರಿವಿದ್ದ ಅವರು, ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳನ್ನು ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ, ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು. ಮತ್ತಷ್ಟು ಓದು »