‘ಕೈ’ ಪಕ್ಷಕ್ಕೆ ಈ ಸಲ ಜನತೆ ‘ಕೈ’ ಕೊಡಬೇಕಿದೆ !
– ಅಭಿಷೇಕ್ ಬಿ ಎಸ್
‘ಕರ್ನಾಟಕ ನಂಬರ್ 1 ರಾಜ್ಯ’ – ಮೇಲಿಂದಲೋ ಕೆಳಗಿಂದಲೋ ?
ಕರ್ನಾಟಕ ಮತ್ತೊಮ್ಮೆ ಚುನಾವಣೆಯ ಕಡೆ ಮುಖ ಮಾಡಿ ನಿಂತಿದೆ. ಒಂದು ಸರ್ಕಾರದ ಅಧಿಕಾರಾವಧಿ ಮುಗಿತಾ ಬರ್ತಾ ಇದೆ. ಹೊಸ ಸರ್ಕಾರವನ್ನ ನಿರ್ಧಾರ ಮಾಡುವ ಅಧಿಕಾರ ನೇರವಾಗಿ ಜನರ ಬಳಿಗೆ shift ಆಗತ್ತೆ. ಕಳೆದ ಮೂರು ಚುನಾವಣೆಗಳಲ್ಲಿ ಕರ್ನಾಟಕ ಮೂರೂ ಪಕ್ಷಗಳ ಅಧಿಕಾರವನ್ನ ನೋಡಾಗಿದೆ. ಹಾಗಿದ್ರೆ, ಈ ಸಲವೂ ಅದೇ ಮೂರು ಪಕ್ಷಗಳು, ಮತ್ತು ಅದೇ ಮೂರು ಪಕ್ಷಗಳ ನಾಯಕರು ಇದ್ದಾರಲ್ಲ, ಯಾರಿಗೆ ವೋಟ್ ಮಾಡಬೇಕು ಅನ್ನೋದನ್ನ ಕರ್ನಾಟಕದ ಸಾಮಾನ್ಯ ಮತದಾರ ಲೆಕ್ಕ ಹಾಕ್ತಾ ಇರ್ತಾನೆ.
ಯಶಸ್ವಿ ಐದು ವರ್ಷಗಳನ್ನ ಮುಗಿಸಿದ ಶ್ರೀಯುತ ಸಿದ್ದರಾಮಯ್ಯನವರ ಸರ್ಕಾರ ಜನರ ಆಶೋತ್ತರಗಳಿಗೆ ತಕ್ಕನಾಗಿ ಕೆಲಸ ಮಾಡಿದ್ಯಾ ? ನಾಡಿನ ಜನತೆ ಬಯಸಿದ್ದ ಆಡಳಿತದ ಗುರಿಯನ್ನ ತಲುಪಲಿಕ್ಕೆ ಸಾಧ್ಯ ಆಗಿದ್ಯಾ ? ಇದು ವಿಮರ್ಶೆಯ ಸಮಯ. ಮತ್ತಷ್ಟು ಓದು