ವಿಷಯದ ವಿವರಗಳಿಗೆ ದಾಟಿರಿ

Archive for

31
ಆಕ್ಟೋ

ಪಟೇಲ್ ಎಂಬ ಉಕ್ಕಿನ ಪುರುಷ, ಸ್ವತಂತ್ರ ಭಾರತದ ಐಕ್ಯತೆಯ ಪ್ರತೀಕ.

– ಶ್ರೇಯಾಂಕ ಎಸ್ ರಾನಡೆ.

sardar_patel-statue_of_unity-kVtG--621x414@LiveMint“ಪ್ರಾಚೀನ ಭಾರತ ಅನೇಕ ವರ್ಷಗಳ ಕಾಲ ಬ್ರಿಟಿಷರ ಗುಲಾಮಗಿರಿಯಲ್ಲಿತ್ತು ಎಂಬುದು ಅತ್ಯಂತ ತಲೆತಗ್ಗಿಸುವ ವಿಚಾರ. ಆದರೆ ಈಗ ಸ್ವಾತಂತ್ರ್ಯ ಲಭಿಸಿದೆ. ಎಲ್ಲಾ ಭಾರತೀಯರ ಕರ್ತವ್ಯವೆಂದರೆ ಸ್ವತಂತ್ರ ಭಾರತ ಮತ್ತೊಮ್ಮೆ ಗುಲಾಮವಾಗದಂತೆ ನೋಡಿಕೊಳ್ಳಬೇಕು. ಏನಿದ್ದರೂ ಅದು ಮುಂದೆ ಸಾಗಬೇಕು, ಹಿನ್ನಡೆಯಬಾರದು ಆಗಲೇ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಒದಗುತ್ತದೆ.”- ಸರ್ದಾರ್ ವಲ್ಲಭಭಾಯಿ ಪಟೇಲ್. ಮತ್ತಷ್ಟು ಓದು »