ವಿಷಯದ ವಿವರಗಳಿಗೆ ದಾಟಿರಿ

Archive for

30
ಜನ

ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!

– ವರುಣ್ ಕುಮಾರ್
ಪುತ್ತೂರು

modi-naseer.jpg

  • ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆಶಾರುಖ್ ಖಾನ್
  • ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆಅಮೀರ್ ಖಾನ್
  • ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆನಾಸೀರುದ್ದಿನ್ ಷಾ

ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ‌ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ‌ ಮೆಲುಕು ಹಾಕೋಣ. ಮತ್ತಷ್ಟು ಓದು »