ವಿಷಯದ ವಿವರಗಳಿಗೆ ದಾಟಿರಿ

Archive for

4
ಫೆಬ್ರ

ತೊತ್ತೋಚಾನ್ (ಪುಸ್ತಕ ಪರಿಚಯ)

– ವಲವಿ ವಿಜಯಪುರ

scan0015“ಕನಸುಗಳನ್ನು ಕಾಣಬೇಕು. ಉನ್ನತೋನ್ನತವಾದ ಹಗಲು ಕನಸು ಕಾಣಿರಿ.”
ಇದು ಭಾರತದ ಮಾಜಿ ರಾಷ್ಟ್ರಪತಿ, ಕ್ಷಿಪಣಿ ಜನಕ ದಿ| ಶ್ರೀ ಅಬ್ದುಲ್ ಕಲಾಂ ಅವರ ಅಮೃತ ನುಡಿ.

ಹೌದು, ಕನಸು ಕಾಣಬೇಕು. ಉನ್ನತೋನ್ನತವಾದ ಕನಸನ್ನೇ ಕಾಣಬೇಕು. ಮತ್ತು ಅದನ್ನು ನನಸಾಗಿಸುವತ್ತ ಸತತ ಪ್ರಯತ್ನಿಸಬೇಕು. ಅಂಥ ಉನ್ನತ ಕನಸನ್ನು ಕಂಡು ಅದನ್ನು ನನಸಾಗಿಸಲು ಹಗಲಿರುಳು ಶ್ರಮಿಸಿದ, ಖ್ಯಾತ ಶಿಕ್ಷಣ ಪ್ರೇಮಿ, ಮಕ್ಕಳ ಪ್ರೇಮಿ, ಪ್ರಯೋಗಶೀಲ ವ್ಯಕ್ತಿತ್ವದ ಶ್ರೀ ಸೋಸಾಕು ಕೊಬಾಯಾಶಿ ಅವರ ಪ್ರಾಯೋಗಿಕ ಶಾಲೆ ತೊಮೆಯೆ ಗಾಕುಯೆನ್ ಹೇಗಿತ್ತು ಎಂದು ತಿಳಿಸುವ ಪ್ರಯತ್ನವನ್ನು ಆ ಶಾಲೆಯ ಹಾಗೂ ಕೊಬಾಯಾಶಿ ಅವರ ಪ್ರಯೋಗದ ನೇರ ಭಾಗೀದಾರಳಾದ ತೊಮೆಯೆ ಶಾಲೆಯ ಮಾಜಿ ವಿದ್ಯಾರ್ಥಿನಿ ಶ್ರೀಮತಿ ತೆತ್ಸುಕೋ ಕುರೊಯಾನಾಗಿ ಬರೆದ ಪುಸ್ತಕವೇ ಈ ‘ತೊತ್ತೋ ಚಾನ್’ ಮತ್ತಷ್ಟು ಓದು »