ವಿಷಯದ ವಿವರಗಳಿಗೆ ದಾಟಿರಿ

Archive for

27
ಫೆಬ್ರ

ಗುಡಿಯಿಂದ ಮನೆಕಾಯುವವನು ದೇವರಾದರೆ ಗಡಿಯಿಂದ ದೇಶ ಕಾಯುವವನು ..

– ಸುಜಿತ್‌ ಕುಮಾರ್‌

hqdefaultಉರಿಯುವ ಬಿಸಿಲಾಗಲಿ ಅಥವಾ ಕೊರೆಯುವ ಚಳಿಯಾಗಲಿ, ಹಸಿವು ಕೂಗುತ್ತಿರಲಿ ಅಥವಾ ದುಃಖ ಮಡುಗಟ್ಟಿರಲಿ, ದೇಹ ಸಾಕೆನ್ನುತ್ತಿರಲಿ ಅಥವಾ ಭಯ ಮನೆಮಾಡಿರಲಿ, ಹಗಲಿರಲಿ, ಇರುಳಿರಲಿ, ಕೇವಲ ದೇಶ ದೇಶ ದೇಶವೆನುತ ಜೀವ ತೆತ್ತುವ ಆ ಹುಚ್ಚು ಪ್ರೇಮಿಗಳಿಗೆ ಅರ್ಥಾತ್ ನಮ್ಮ ಧೀರ ಸೈನಿಕರನ್ನು ಸ್ಮರಿಸುತ್ತಾ, ಗೌರವಿಸುತ್ತಾ ಹಾಗು ಶ್ರದ್ದಾಂಜಲಿಯನ್ನು ಅರ್ಪಿಸುತ್ತಾ… ಜೊತೆಗೆ ನೆನ್ನೆ ಇಡೀ ದೇಶಕ್ಕೆ ಸರ್ಪ್ರೈಸ್‌ ನೀಡಿ ಭಾರತದ ವಿರಾಟ್‌ ರೂಪವನ್ನು‌ ವಿಶ್ವಕ್ಕೆ ಪರಿಚಯಿಸಿದ ಸೈನಿಕರಿಗೆ ಮತ್ತು ಸದಾ ಕಾಲ ನಮ್ಮ ಸೈನಿಕರಿಗೆ ಹಿರಿಯಣ್ಣನಂತೆ ಜೊತೆ ನೀಡುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಒಂದು ಸೆಲ್ಯೂಟ್.. ಮತ್ತಷ್ಟು ಓದು »