ವಿಷಯದ ವಿವರಗಳಿಗೆ ದಾಟಿರಿ

Archive for

27
ಮಾರ್ಚ್

ಆಕಾಶದಿಂದ ಅಂತರಿಕ್ಷದೆಡೆಗೆ ತಲೆಯೆತ್ತಿದ ಭಾರತ

– ರಾಘವೇಂದ್ರ ಎಮ್‌ ಸುಬ್ರಹ್ಮಣ್ಯ

ASATಸರಿ, ಇವತ್ತು ಭಾರತ ತನ್ನದೇ ಒಂದು ಉಪಗ್ರಹವನ್ನ, ತನ್ನದೇ ಮಿಸೈಲ್ ಉಪಯೋಗಿಸಿ ಹೊಡೆದುರುಳಿಸ್ತು. “ಮಿಷನ್ ಶಕ್ತಿ”ಯನ್ನು ಒಂದು ಅಭೂತಪೂರ್ವ ಸಾಧನೆ ಎಂದು ಹೊಗಳಲಾಯ್ತು. ಏನಿದು ಮಿಷನ್ ಶಕ್ತಿ? ಯಾಕೆ ಈ ಪ್ರಾಜೆಕ್ಟ್’ಗೆ ಇಷ್ಟು ಮಹತ್ವ? ಮಿಸೈಲ್ ತಂತ್ರಜ್ಞಾನ ಜಗತ್ತಿನ ಎಲ್ಲರ ಬಳಿಯೂ ಇದೆ. ಪಾಕಿಸ್ಥಾನದ ಬಳಿಯೂ ಇದೆ. ಮೊನ್ನೆಯಷ್ಟೆ ನಾವು SPICE ಮಿಸೈಲ್ ಬಳಸಿ, ಬಾಲಾಕೋಟ್’ನಲ್ಲಿ ಭಯೋತ್ಪಾದಕರ ಬಾಲ ಕಟ್ ಮಾಡಿದ್ದೀವಲ್ಲ. ಇದೂ ಇನ್ನೊಂದು ಅಂತಹದ್ದೇ ಸಾಧನೆ ತಾನೆ? ಅದಕ್ಕೆ ಇಷ್ಟು ದೊಡ್ಡ ಗಲಾಟೆಯಾಕೆ? ಮಿಸೈಲ್ ಒಂದಕ್ಕೆ ಸಂಬಂಧಿಸಿದ ಈ ಪ್ರಕಟಣೆಯನ್ನ ರಕ್ಷಣಾ ಇಲಾಖೆಯ ಬದಲು, ಪ್ರಧಾನಿ ಯಾಕೆ ಕೊಟ್ಟದ್ದು? ಈ ಪ್ರಶ್ನೆಗಳು ನಿಮ್ಮ ತಲೆಯಲ್ಲಿದ್ದರೆ, ಈ ಲೇಖನ ನಿಮಗೆ ಸಹಾಯಕವಾಗಲ್ಲದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ನಿಮ್ಮಲ್ಲಿದ್ದರೆ ಹಂಚಿಕೊಳ್ಳಿ. ಚರ್ಚೆ ಮಾಡೋಣ. ಮತ್ತಷ್ಟು ಓದು »