ಕಂಬಳ ಅಮಾನವೀಯ ಆಚರಣೆಯೇ?

ಭಾಷೆ – ಜಿಜ್ಞಾಸೆ : ಗಂಜಿ, ಹಿಂಡಿ, ಬೂಸಾ ಇತ್ಯಾದಿ
– ರೋಹಿತ್ ಚಕ್ರತೀರ್ಥ
ನಮ್ಮ ಮನೆಯಲ್ಲಿದ್ದ ಕಾಮಧೇನು ಎಂಬ ದನವನ್ನು ದಿನವೂ ಬಯಲಿಗೆ ಅಟ್ಟಿಸಿಕೊಂಡು ಹೋಗಿ ಸಂಜೆ ಹೊತ್ತಿಗೆ ಮರಳಿ ಹಟ್ಟಿಗೆ ತರುವ ಕೆಲಸ ಮಾಡುತ್ತಿದ್ದ ನನಗೆ, ಹಸುವಿಗೆ ಅಕ್ಕಚ್ಚು ಇಡುವುದು ಅತ್ಯಂತ ಪ್ರಿಯವಾಗಿದ್ದ ಕೆಲಸ. ಬೆಂದ ಅನ್ನವನ್ನು ಬಸಿದಾಗ ಸಿಗುವ ಗಂಜಿನೀರಿಗೆ ಒಂದಷ್ಟು ಕಲ್ಲುಪ್ಪು ಹಾಕಿ ಕರಗಿಸಿ ಅಜ್ಜಿ ಕೊಟ್ಟರೆ ಅದನ್ನು ದನದ ಮುಂದಿಟ್ಟು ಅದು ಕುಡಿಯುವ ಚಂದ ನೋಡುತ್ತ ಕೂರುತ್ತಿದ್ದೆ. ಮೂತಿ ಇಳಿಸಿದರೂ ಮೂಗೊಳಗೆ ನೀರು ಹೋಗದಂತೆ ಬಹಳ ಎಚ್ಚರಿಕೆಯಿಂದ ನಾಜೂಕಾಗಿ ಸುರ್ಸುರ್ರೆನ್ನುತ್ತ ಗಂಜಿ ಹೀರುವ ದನದ ಜಾಣ್ಮೆಗೆ ತಲೆದೂಗುತ್ತಿದ್ದೆ. ಮತ್ತಷ್ಟು ಓದು
ಯಕ್ಷಗಾನ ಕರಾವಳಿಯ ಜನರ ತಲೆಕೆಡಿಸಿ ವಾತಾವರಣ ಕಲುಷಿತಗೊಳಿಸಿದೆಯೇ?
ದೀಕ್ಷಿತ್ ಶೆಟ್ಟಿಗಾರ್ ಕೊಣಾಜೆ
ಈ ಪ್ರಶ್ನೆ ಬಂದಿದ್ದು ತಮ್ಮನ್ನು ತಾವು ಮಹಾನ್ ಲೇಖಕ ಎಂದು ಬಿಂಬಿಸಿಕೊಂಡು ಪ್ರಚಾರಕ್ಕಾಗಿ ಹಾತೊರೆಯುವ ವ್ಯಕ್ತಿಯೊಬ್ಬನ ಪೇಸ್ಬುಕ್ ಗೋಡೆ ಬರಹದಿಂದಾಗಿ. ಕೆಲವರು ತಾನು ಬರೆದ ಕೆಲ ಪುಸ್ತಕಗಳಿಗೆ ಬಿಟ್ಟಿ ಪ್ರಚಾರಕೊಡಲು ಅಥವಾ ಅವಾರ್ಡು ಬಾಚಿಕೊಳ್ಳಲು ಮುಖ್ಯ ಅಸ್ತ್ರವಾಗಿ ಬಳಸುವುದು ಹಿಂದೂ ಧರ್ಮ ಅಥವಾ ಈ ನೆಲದ ಕಲೆ, ಸಂಸ್ಕೃತಿಯ ಅವಹೇಳನ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಅದೇ ರೀತಿ ಅದಕ್ಕೆ ಪೂರಕವಾದ ಧೋರಣೆ ಹೊಂದಿರುವ ಸರಕಾರವೂ ಇರುವುದರಿಂದ ಇದು ಅವರನ್ನು ಮೆಚ್ಚಿಸುತ್ತೆ . ಧಾರ್ಮಿಕ ಭಾವನೆಯನ್ನು ಕೆರಳಿಸಿ ಪ್ರಚಾರ ಪಡೆಯುವುದು ಬಹಳ ಸುಲಭದ ದಾರಿ .ಯಾಕೆಂದರೆ ಮೊನ್ನೆ ತಾನೆ ಪ್ರೊಫೆಸರ್ ಭಗವಾನರು ಮಾಡಿದ್ದು ಇದನ್ನೇ ,ಇಲ್ಲದೇ ಹೋದಲ್ಲಿ ಅತ್ಯಂತ ಕೆಟ್ಟದಾಗಿ ಅನುವಾದ ಮಾಡಿದ ಲೇಖಕನೊಬ್ಬನಿಗೆ ಪ್ರಶಸ್ತಿ ಬರುವುದು ಸಾಧ್ಯವಿತ್ತೇ? ಇರಲಿ ಬಿಡಿ ಇಲ್ಲಿ ಋಣಾತ್ಮಕ ವಿಚಾರಗಳಿಗೆ ಮಹತ್ವ ಜಾಸ್ತಿನೇ ಸಿಗೋದು ಆದರೆ ಕರಾವಳಿಯ ಗಂಡುಕಲೆ ಯಕ್ಷಗಾನದ ಬಗೆಗಿನ ಮೂರ್ಖತನದ ಹೇಳಿಕೆಗೆ ಪ್ರತಿಕ್ರಿಯೆ ಕೊಡಬೇಕೆನಿಸಿತು.ಯಾಕೆಂದರೆ ನಾನೊಬ್ಬ ಯಕ್ಷಗಾನದ ಅಭಿಮಾನಿ.
ನನ್ನ ಊರು ಕೊಣಾಜೆ, ನನ್ನ ಮನೆಯ ಪಕ್ಕದಲ್ಲಿ ವರ್ಷಂಪ್ರತಿ ಯಕ್ಷಗಾನ ನಡೆಯುತ್ತೆ. ಅದನ್ನು ನಡೆಸುವುದು ದುರ್ಗಾಪರಮೇಶ್ವರಿ ಸೇವಾ ಸಮಿತಿಯವರು ಅಲ್ಲಿರುವ ಸದಸ್ಯರು ಎಲ್ಲರೂ ಸೇರಿ ದುಡ್ಡು ಹಾಕಿ ಆ ಯಕ್ಷಗಾನ ನಡೆಸುವಂತದ್ದು. ಆ ಸಮಿತಿಯಲ್ಲಿ ೬೦ ಜನ ಹಿಂದೂಗಳ ಜೊತೆ ಮೂರು ಮಂದಿ ಮುಸ್ಲಿಂ ಸದಸ್ಯರು ಸೇರಿ, ನಮ್ಮ ಜೊತೆ ಕೂಡಿಕೊಂಡು ಕೆಲಸ ಮಾಡಿ ಯಕ್ಷಗಾನ ಮಾಡಿಸುವುದು ಹಲವು ವರ್ಷದಿಂದ ನಡೆದುಕೊಂಡು ಬಂದದ್ದು .ಇದೇ ರೀತಿ ಮಂಗಳೂರು ನಗರಭಾಗದಲ್ಲಿ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ವರು ಅತೀ ವೈಭವಯುತವಾಗಿ ನಡೆಸುವ ಯಕ್ಷಗಾನವು ಕೂಡಾ ಕರಾವಳಿಯ ಸೌಹಾರ್ದತೆಗೆ ಹಿಡಿದ ಕನ್ನಡಿ. ಆಟ ನಡೆಯುವ ಬಯಲಿನಲ್ಲಿ ವ್ಯಾಪಾರಿಗಳು ನಡೆಸುವ ಬುರ್ಜಿ ,ಸುಕುನಪ್ಪ ,ನೈಯಪ್ಪ ,ಸೋಜಿ ,ಕುರ್ಲಾರಿ ಮಾರಾಟದಲ್ಲಿ ಅನ್ಯಮತೀಯರೇ ಜಾಸ್ತಿ .ಇಲ್ಲಿ ಯಾವ ವಾತಾವರಣ ಹೇಗೆ ಕಲುಷಿತ ವಾಯಿತು ? ಎಂದು ಆ ‘ಲೇಖಕ’ರೇ ಹೇಳಬೇಕು
ತುಳುನಾಡ ನಂಬಿಕೆಗಳು…
– ಭರತೇಶ ಆಲಸಂಡೆಮಜಲು
ಬಾಳಿಗೊಂದು ನಂಬಿಕೆ ಎಂಬಂತೆ, ಈ ಬಾಹ್ಯ ಜಗತ್ತು ನಂಬಿಕೆಯ ತಲೆದಿಂಬುನಿಟ್ಟು ಮಲಗಿದೆ. ಈ ನಂಬಿಕೆಯಲ್ಲಿ ಎಲ್ಲವೂ ಶೂನ್ಯ ಆಕಾಶ ಅನಂತವಾದರೆ, ಅಣು ಪರಮಾಣುಗಳು ಎನೋ ಕತ್ತಲಲ್ಲಿ ತೇಲುವ ಸೂಕ್ಷ್ಮ ಜೀವಿ, ಆ ಆಗಾಧ ಶಕ್ತಿಯ ಕೊಲ್ಮಿಂಚು ಎಲ್ಲೋ ಹುಟ್ಟಿ ಶಕ್ತಿಯ ಅದುಮಿದ ಶೂನ್ಯ, ಸತ್ಯದ ಜಗದಲ್ಲಿ ನಾವೊಂದು ಭ್ರಾಮರಕ ನಿರ್ಮಿತಿಗಳು ಅದೇ ನಿರಾಕಾರ, ನಿರ್ಗುಣ, ನಿರಾಮಯ, ಆಗೋಚರ ಬ್ರಹ್ಮಾಂಡದ ಸ್ವರೂಪಗಳು ನಮ್ಮ ನಮ್ಮ ಜ್ಞಾನದ ಅಳತೆಯೊಳಗೆ…. “ನೈಜ ಜಗತ್ತಿನಲ್ಲಿ ಬಣ್ಣಗಳೇ ಇಲ್ಲ, ವಾಸನೆಯೂ ಇಲ್ಲ, ಮೃದುತ್ವ ಕಾಠೀಣ್ಯಗಳು ಇಲ್ಲ, ಅವೆಲ್ಲ ಏನಿದ್ದರೂ ನಮ್ಮ ನಿಮ್ಮ ಮಿದುಳಿನಲ್ಲಿ ನಮ್ಮ ನಿಮ್ಮ ಜ್ಞಾನದಲ್ಲಿ” ಎಂದು ಪ್ರಸಿದ್ಧ ನರ ವಿಜ್ಞಾನಿ ನೋಬೆಲ್ ವಿಜೇತ ಸರ್ ಜಾನ್ ಐಕೆಲ್ಸ್ ಹೇಳಿದ್ದಾರೆ.
ನಮ್ಮ ಯೋಚನಾ ಲಹರಿಯ ಶೂನ್ಯ ಜಾಗಗಳಲ್ಲಿ ಈ ನಂಬಿಕೆಗಳು ಅಚ್ಚಳಿದು ನಿಂತಿದೆ ನಮ್ಮ ನಂಬಿಕೆಗಳೇ ಹಾಗೆ ಅದು ಪ್ರಕೃತಿಯ ಅರಾಧನೆಯಿಂದ ಹಿಡಿದು ಗುರು ಹಿರಿಯರ ಪೂಜನೆಯವರೆಗೆ ಅದರಲ್ಲೂ ಕರಾವಳಿ ಇವೂಗಳ ಗೂಡು, ಬೀಡು. ಹಲವಾರು ವೈಶಿಷ್ಟ, ವಿಶೇಷ, ಆಚರಣೆ, ಅರಾಧನೆ, ಪಾಲನೆ ಇವುಗಳಿಂದಾಗಿ ವಿಶ್ವವ್ಯಾಪ್ತಿಯಲ್ಲಿ ಛಾಪನ್ನು ಮೂಡಿಸಿದೆ. ಎಲ್ಲರ ಮಂದ ದೃಷ್ಠಿ ಇತ್ತ ಕಡೆ ನೆಡುವಂತೆ ಮಾಡಿದೆ. ಇಲ್ಲಿನ ಆಚರಣೆ ಒಂದನ್ನು ಮೀರಿಸುವ ಇನ್ನೊಂದು ಪ್ರಬುದ್ಧವಾದದ್ದು. ಪ್ರಪಂಚದ ಬೇರೆ ಯಾವೂದೇ ಕೋಣೆಯಲ್ಲೂ ಅರಸಿ ಹುಡುಕಿದರೂ ಬಯಸಿ ಸಿಗಲಾರದು. ಯಾವುದೋ ಪೂವಾಗ್ರಹದ ನೆಲೆಯಲ್ಲಿ ತುಳುನಾಡು ತನ್ನ ಭವ್ಯ ಸಂಸ್ಕೃತಿಯ ಕಣಜದ ನೆಲೆಯಲ್ಲಿ ಇನ್ನೂ ಆಚರಣೆಗಳು ಉಳಿದು ನಡೆಯುತಿದೆ. ಒಂದಷ್ಟು ಜಿಜ್ಞಾಸೆ, ವಿಮರ್ಶೆಗಳಿಂದ ಮತ್ತಷ್ಟು ಪ್ರಚಾರವಾಗಿ ಇನ್ನಷ್ಟು ಗಟ್ಟಿಯಾಗಿ ತುಳುವರ ಮನಗಳಲ್ಲಿ ಅಗೆಲುಗಳ ರೂಪದಲ್ಲಿ ಭಾವುಕವಾಗಿ ಬೆಚ್ಚಗೆ ಕುಳಿತಿದೆ.
ತುಳುಲಿಪಿ ಒಂದು ವಿಶ್ಲೇಷಣೆ
– ದ್ಯಾವನೂರು ಮಂಜುನಾಥ್
ಕನ್ನಡ ನಾಡಿನ ಹಸ್ತಪ್ರತಿ ಇತಿಹಾಸದಲ್ಲಿ ತುಳುಲಿಪಿ ಹಸ್ತಪ್ರತಿಗಳಿಗೆ ಒಂದು ವಿಶಿಷ್ಟಮಯವಾದ ವಾತಾವರಣವಿದ್ದು, ದಕ್ಷಿಣ ಭಾರತದ ಸಾಂಸ್ಕೃತಿಕ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರಿದೆ. ಇಲ್ಲಿನ ಭೌಗೋಳಿಕ ಸಾಮ್ಯತೆ ಈ ಪ್ರದೇಶಕ್ಕಿದ್ದರೂ, ಇಲ್ಲಿ ವಿಭಿನ್ನ ಸಂಸ್ಕೃತಿಗಳು ಬೆಳೆದು ಬಂದಿದೆ. ಕನ್ನಡ, ತುಳು, ಕೊಂಕಣಿ, ಮಲೆಯಾಳ ಇಲ್ಲಿನ ಜನರ ಪ್ರಧಾನ ಭಾಷೆಗಳಾಗಿವೆ. ಈ ಭಾಷೆಗಳಲ್ಲಿ ‘ತುಳುಭಾಷೆ’ ಮತ್ತು ನೆಲೆಸಿದ ಪ್ರದೇಶ ‘ತುಳುನಾಡು’ (ತೌಳವ) ದು ಪ್ರಸಿದ್ಧ. ವಿದೇಶಿ ಪ್ರವಾಸಿ ಬಾರ್ಕೋಸನ ವರದಿ ಮತ್ತು ಗೋವರ್ಧನ ಗಿರಿ ಓಂಕಾರ ಬಸದಿಯ ಶಾಸನಗಳ ಆಧಾರದಿಂದ ತುಳುನಾಡು ಚಂದ್ರಗಿರಿಯ ಉತ್ತರಕ್ಕೆ ಮತ್ತು ಗಂಗಾವತಿ ನದಿಗಳ ದಕ್ಷಿಣಕ್ಕೆ ಸೀಮಿತವಾಗಿತ್ತು ಎಂದು ಸ್ಥೂಲವಾಗಿ ಹೇಳಬಹುದು. ಹೀಗಿದ್ದರೂ ತುಳುಭಾಷೆಯನ್ನಾಡುವ ಜನಸಮುದಾಯವು ಈಗ ಕಲ್ಯಾಣಪುರ ಮತ್ತು ಚಂದ್ರಗಿರಿ ನದಿಗಳವರೆಗಿನ ಕರಾವಳಿ ಪ್ರದೇಶಗಳಿಗೆ ಸೀಮಿತವಾಗಿದೆ.
ಕಾಸರಗೋಡು ತುಳು ನಾಡೆಂದು ಸಂಗಮ ಸಾಹಿತ್ಯ ಹೇಳಿದೆ. ತುಳು ಭಾಷೆಯ ಪ್ರಾಚೀನತೆಯನ್ನು ಕ್ರಿ.ಶ.9ನೆಯ ಶತಮಾನದ ತನಕ ಹೋಗುತ್ತದೆಯೆಂಬ ಅಭಿಪ್ರಾಯ ನಿಕೋರಸ್ ನ ವರದಿ ಸೂಚಿಸುವುದಾದರೂ ಈ ಭಾಷೆಯು ತುಳುನಾಡು, ತುಳು ದೇಶ, ತುಳು ವಿಷಯ ಶಬ್ದಗಳು ಕ್ರಿ.ಶ.12ನೆಯ ಹಾಗೂ 16ನೆಯ ಶತಮಾನದ ಕೆಲವು ಶಾಸನಗಳಲ್ಲಿ ಉಲ್ಲೇಖಗಳಿಂದ ಕಾಣಬಹುದಾಗಿದೆ. ಇಂತಹ ಶಾಸನಗಳು ಬ್ರಹ್ಮಾವರ, ಉಡುಪಿ, ಕಂದಾವರ ಮತ್ತು ಗುಣವಂತೆಗಳಲ್ಲಿ ಪತ್ತೆಯಾಗಿದೆ. ಕ್ರಿ.ಶ.14ನೆಯ ಶತಮಾನದ ಮತ್ತು ಅಂತ್ಯದಲ್ಲಿ ತುಳುಶಾಸನ ತುಳುಲಿಪಿಯಲ್ಲಿ ಲಿಖಿಸುವಷ್ಟು ಪ್ರಬಲವಾಗಿತ್ತೆಂಬುದಕ್ಕೆ ಕುಂಬಳೆ ಸಮೀಪದ ಅನಂತಪುರದ ಶಾಸನ, ಪೆರ್ಲದ ಬಜಂಕೂಡ್ಲು ಶಾಸ, ಪುತ್ತೂರು ಸಮೀಪದ ಈಶ್ವರ ಮಂಗಲದ ಶಾಸನಗಳ ಅಧ್ಯಯನಗಳಿಂದ ತಿಳಿದು ಬರುತ್ತದೆ. ಕೊಳನಕೋಡು ದೇವಸ್ಥಾನ ಕೊಂಗುಬಳ್ಳಿ ಮನೆಯ ಪರಿಸರದಲ್ಲಿ ಮೊತ್ತ ಮೊದಲನೆಯ ತುಳುಲಿಪಿ ಶಾಸನವನ್ನು ಡಾ||ಗುರುರಾಜ ಭಟ್ಟರು ಶೋಧಿಸಿದ್ದರೆ.
ಪ್ರಾಚೀನ ಲಿಪಿಗಳಾದ ಸಿಂಧು, ಬ್ರಾಹ್ಮಿ ಮತ್ತು ಖರೋಷ್ಠಿ ಲಿಪಿಗಳ ಪೈಕಿ ಅತ್ಯಂತ ಪ್ರಾಚೀನವಾದ್ದು ಸಿಂಧು ಲಿಪಿ. ಈ ಲಿಪಿ ಎಲ್ಲರೂ ಒಪ್ಪದ ರೀತಿಯಲ್ಲಿ ಓದಲು ಸಾಧ್ಯವಾಗಿಲ್ಲ. ಆದರೆ ಬ್ರಾಹ್ಮಿಶಾಸನಶಾಸ್ತ್ರ ಇತಿಹಾಸ ಪ್ರಾರಂಭದ ಬ್ರಾಹ್ಮಿ ಶಾಸನಗಳು ದೊರೆಯುವಲ್ಲಿಂದ ಆರಂಭವಾಗುತ್ತದೆ ಎಂದು ವಿದ್ವಾಂಸರ ಅಭಿಮತ, ಬ್ರಾಹ್ಮಿ ಭಾರತದಲ್ಲಿನ ನಂತರದ ಉತ್ತರ ಹಾಗೂ ದಕ್ಷಿಣದ ಎಲ್ಲಾ ಲಿಪಿಗಳಿಗೆ ಮೂಲವಾಗಿದೆ.
ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!
– ರಾಕೇಶ್ ಶೆಟ್ಟಿ
ಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!
ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!
ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.
ತುಳು ಭಾಷೆಯನ್ನು ‘ಕನ್ನಡ’ ಅಳಿಸುತ್ತಿದೆಯೋ..? ಉಳಿಸಿದೆಯೋ..?
-ತುಳುನಾಡು(ಅಫೀಶಿಯಲ್) ಫೇಸ್ಬುಕ್ ಪೇಜ್
ಕೆಲವು ತುಳುವಾದಿಗಳು ಕರ್ನಾಟಕ ರಾಜ್ಯದಿಂದ ಹೊರ ಬರುವ ಅಥವಾ ಪ್ರತ್ಯೇಕ ತುಳು ರಾಜ್ಯದ ಕಲ್ಪನೆಯನ್ನು ಇಟ್ಟುಕೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ..! ಇದಕ್ಕೆ ಅವರು ನೀಡುವ ಅತೀ ದೊಡ್ಡ ಕಾರಣ ಕನ್ನಡ ಭಾಷೆಯಿಂದ ತುಳು ಭಾಷೆಗೆ ಕಂಟಕ ಇದೆ ಅನ್ನೋದು..!! ಅದಕ್ಕೆ ಹಲವಾರು ಕಾರಣಗಳೂ ಇವೆ. ಇದು ಸತ್ಯ ಕೂಡ..! ತುಳು ಭಾಷೆಗೆ ಸಿಗಬೇಕಾಗಿದ್ದ ಪ್ರಾಶಸ್ತ್ಯಗಳು, ಸ್ಥಾನಮಾನಗಳು ಇನ್ನೂ ದೊರಕದೆ ಇರುವುದು ದುರ್ದೈವವೇ ಸರಿ. ಹಾಗಂತ ಇದೆಲ್ಲಾ ಕನ್ನಡಿಗರ ‘ಕುತಂತ್ರ’ ಅನ್ನುವವರು ಶತಃ ಮೂರ್ಖರೇ ಸರಿ…!
ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಯಾರು ಅಂತ ಹುಡುಕುತ್ತಾ ಹೊರಟರೆ, ಇದಕ್ಕೆ ಕಾರಣ ತುಳುವರೇ ಹೊರತು ಬೇರಾರೂ ಅಲ್ಲ ಅನ್ನೋದು ಸ್ಪಷ್ಟವಾಗಿ ಗೋಚರಿಸುತ್ತದೆ.
ತುಳುನಾಡನ್ನು ಕನ್ನಡೀಕರಣಗೊಳಿಸಿ ಅಂತ ಯಾರೂ ನಮ್ಮ ಮೇಲೆ ದಬ್ಬಾಳಿಕೆ ಮಾಡಿಲ್ಲ. ಎಲ್ಲಾ ತುಳುವರು ಮನಸ್ಸು ಮಾಡಿದರೆ, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವುದು ಹಾಗೂ ಕರ್ನಾಟಕದಲ್ಲಿ ತುಳು ಭಾಷೆ ನಾಳೆಯೇ ಆಡಳಿತ ಭಾಷೆ ಆಗೋದರಲ್ಲಿ ಅನುಮಾನವೇ ಇಲ್ಲ.
ತುಳುತ ಈ ಸ್ಥಿತಿಗು ತುಳುವೇರೆ ಕಾರಣ
– ದೀಕ್ಷಿತ್ ಕುಡ್ಲ
ಬೇತೆ ಭಾಷೆ, ಭಾಷಿಗೆರೆನ್ ತೂದು ತುಳುವೆರ್ ಕಲ್ಪುಲೇ….!!!!!!!!!
ದುಂಬು ನಮ್ಮ ತುಳುನಾಡ್ ಗೋಕರ್ಣರ್ದ್, ಚಂದ್ರಗಿರಿ ಮುಟ್ಟ ಇತ್ತ್೦ಡ್..! ಆಂಡ ಬೇತೆ ಭಾಷೆಲೆದ ಪ್ರಭಾವರ್ದ್ ತುಳು ಭಾಷೆದ ವ್ಯಾಪ್ತಿ ಕಮ್ಮಿ ಆವೊಂದು ಬತ್ತ್೦ಡ್..! ಇತ್ತೆಲ ಕಮ್ಮಿ ಆವೊಂದುಂಡು.. ತುಳು ಭಾಷೆಗ್ ಸಾವ್ ಇಜ್ಜಿ. ಅವ್ ನಾಶ ಆಪುಜಿ ಪಂದ್ ನಮ ಪನ್ಪ. ಆಂಡ ತುಳು ಭಾಷೆಗ್ ಒಂಜಿ ಸರಿಯಾಯಿನ ನಿಲೆ ಬೋಡು ಪನ್ಪುನೆನ್ ಏರ್ಲ ಅರ್ಥ ಮಲ್ತೊನುಜೆರ್. ಬಲಿಷ್ಠ ಭಾಷೆಲೆದ ಹಾವಳಿ ಸರಾಗ್ ತುಳುನಾಡ್’ಡ್ ಆವೊಂದು ಇತ್ತ್೦ಡಲ ಅವೆನ
್ ಕುರುಡು ಪ್ರೀತಿಡ್ ಸ್ವೀಕಾರ ಮಲ್ತೊಂದುಪ್ಪುನ ತುಳುವರೆನ್ ತೂನಗ ಬುಲಿಪೊಡಾ, ತೆಲಿಪೊಡಾ ಗೊತ್ತಾವೊಂದಿಜ್ಜಿ…! ಕನ್ನಡ, ಇಂಗ್ಲಿಷ್, ಕೊಂಕಣಿ, ಮಲಯಾಳಂ ಭಾಷೆಲು ತುಳುನಾಡ್’ಡ್ ಭದ್ರ ಆದ್ ಕುಲ್ಲೆರೆ, ಅಡಿಪಾಯ ಪಾಡ್ಯೆರೆ, ಸ್ಪರ್ಧೆ ಮಲ್ತೊಂದಿತ್ತಿಲಕನೆ ತುಳುನಾಡ್’ಡ್ ತುಳು ಭಾಷೆದ ಭವಿಷ್ಯ ರಡ್ಡ್ ದೋಣಿಗ್ ಕಾರ್ ದೀತಿಲಕ ಆತ್೦ಡ್…!
ಕೊಂಕಣಿ ಭಾಷೆ ನಮ್ಮೊಟ್ಟುಗು ದುಂಬುರ್ದಿ೦ಚ ಇತ್ತ್ ದ್, ಕೊಂಕಣೆರ್ ನಮ್ಮಕುಲೇ ಆದ್ ಪೋತೆರ್. ಅಂಚಾದ್ ಕೊಂಕಣಿ ಮೂಲ ಸ್ಥಳೀಯ ಭಾಷೆ ಅತ್ತ್೦ಡಲ ತುಳುನಾಡ್’ದ ನನೊಂಜಿ ಭಾಷೆ೦ದ್ ಪನೊಲಿ. ಆಂಡಲ ಅಕ್ಲೆನ ಭಾಷಾ ಮೋಹ, ಪ್ರೀತಿ, ಬೇಲೆನ್ ತುಳುವೆರ್ ತೂದು ದಾಯೆ ಕಲ್ತೊಂದಿಜ್ಜೆರ್ ಪನ್ಪುನನೆ ಯಕ್ಷ ಪ್ರಶ್ನೆ..! ನೆನಪು ದೀಲೆ ತುಳುನಾಡ್’ಡ್ ತುಳು ಭಾಷೆರ್ದ್ ದುಂಬು ಶಾಲೆಡ್ ಐಚಿಕ ಭಾಷೆ ಆದ್ ಸೇರ್ಪಡೆ ಆಯಿನ ಭಾಷೆ ಕೊಂಕಣಿ..! ಕೊಂಕಣಿ ಭಾಷೆಗ್ ಪ್ರತ್ಯೇಕ ರಾಜ್ಯ ಇತ್ತ್೦ಡಲ, ಅಲ್ಪರ್ದ್ ಜಾಸ್ತಿ ಕೊಂಕಣಿ ಭಾಷೆದ ಬೇಲೆ ನಡತೊಂದುಪ್ಪುನಿ ತುಳುನಾಡ್’ಡ್…! ವಿಶ್ವ ಕೊಂಕಣಿ ಕೇಂದ್ರ ಉಪ್ಪುನಿಲ ತುಳುನಾಡ್’ಡ್ …!
ಕನ್ನಡ ಭಾಷೆಲ ತುಳುನಾಡ್’ಡ್, ತುಳು ಭಾಷೆಡ್, ತುಳುವೆರ್ನ ಒಟ್ಟುಗು ಬೆರಕೆ ಆದ್ ಪೋದು ಆತ್೦ಡ್..! ಅಂಚಾದ್ ಕನ್ನಡ ಭಾಷೆನ್ ತುಳು ಭಾಷೆರ್ದ್ ಜಾಸ್ತಿ ಮೋಕೆ ಮಲ್ಪುನ ತುಳುವೆರ್ ಮಸ್ತ್ ಜನ ಉಲ್ಲೆರ್. ತುಳುನಾಡ್ ಬುರ್ದ್ ಕರ್ನಾಟಕದ ಒರಿದಿನ ಜಾಗೆಲೆಡ್ ಕನ್ನಡ ಭಾಷೆಗೊಸ್ಕರ, ಸಂಸ್ಕೃತಿ, ನಾಡು-ನುಡಿಗೊಸ್ಕರ ಹೋರಾಟ ಮಲ್ಪುನೆನ್, ಸತ್ಯಾಗ್ರಹ ಮಲ್ಪುನೆನ್, ಗಲಾಟೆ ಮಲ್ಪುನೆನ್ ನಮ ತೂವೊಂದುಪ್ಪುವ. ಅಕ್ಲೆಗ್ ಪ್ರೋತ್ಸಾಹ ಕೊರೊಂದುಪ್ಪುವ. ಅಕ್ಲೆನ ಒಟ್ಟುಗು ಸೇರ್ವ..! ಆಂಡ ಒರಾಂಡಲ ನಮ್ಮ ಅಪ್ಪೆ ಭಾಷೆ ಐರ್ದ್ ಜಾಸ್ತಿ ಕಷ್ಟಡ್ ಉಂಡು.. ಐಕೋಸ್ಕರಲ ಇಂಚಿತ್ತಿನ ಹೋರಾಟ ನಡಪುನ ಅವಶ್ಯಕತೆ ಉಂಡು ಪನ್ಪುನೇನ್ ತುಳುವೆರ್ ಅರ್ಥ ಮಲ್ತೊನುಜೆರ್…!
ತುಳು ಭಾಷೆ ಎಡ್ಮನೇ ಪರಿಚ್ಚೇದೊಡಿಜ್ಜಿ…!
-ಲೋಕು ಕುಡ್ಲ


ಬೊಜ್ಜೋ…( ಕೊಂಕಣಿ ಕವನ )
ಪರೇಶ್ ಸರಾಫ್
ಹಾತ್ತಿ ಹಾತ್ತಿ ಫುಲ್ಲಾಚೆ ಹಾರು
ತೊಂಡಾoತು ತುಳ್ಸಿ ಉದಾ
ಪೆಟೆಲೇ ತಾಕ್ಕ ಮೆರವಣಿಗೇರಿ
ಪೂತ್ ಆನಿ ಸೂನ್ ರಡ್ತಾ ಅಸಾಚಿ
ಕಷ್ಟ ಪಾವ್ನ್ ದೋಳೆ ಉದಾ ಹಾಡೋನ್
ಬಾಯ್ಲ್ ರಡ್ತಾ ಅಸ್ಸ ಪಾಪ-
ಬಾಮ್ಮುಣ್ ನಾ ಆಶಿಲ್ ಘರಾಂತ್
ಹಾವ ಆಸುನ್ ಭೀ ನಾ ಅಷಿಲ್ ತಷಿ ಮೋಣು