ವಿಷಯದ ವಿವರಗಳಿಗೆ ದಾಟಿರಿ

Posts tagged ‘ಜಾಕೀರ ನಾಯ್ಕ್’

11
ಏಪ್ರಿಲ್

ಋಗ್ವೇದ ೧೦.೮೫.೧೩ ಅಘಾಸು ಹನ್ಯಂತೇ ಗಾವಃ

– ವಿನಾಯಕ ಹಂಪಿಹೊಳಿ

rigvedaಸ್ವಘೋಷಿತ ಅಭಿನವ ಪ್ರವಾದಿ ಜಾಕೀರ ನಾಯ್ಕರ ಶಿಷ್ಯರೊಂದಿಗೆ ಸ್ವಲ್ಪ ದಿನಗಳ ಹಿಂದೆ ನನ್ನ ಕೆಲವು ಮಿತ್ರರು ಚರ್ಚೆಯೊಂದನ್ನು ನಡೆಸಿದ್ದರು. ಆ ಚರ್ಚೆಯಲ್ಲಿ ನಾನೂ ಭಾಗವಹಿಸಿದ್ದೆ. ಅಲ್ಲಿ ನಮ್ಮ ವಿರೋಧಿಗಳ ವಾದವೊಂದು ನನ್ನ ಗಮನ ಸೆಳೆಯಿತು. ಅಲ್ಲಿ ನಮ್ಮ ವಿರೋಧಿಗಳು “ಋಗ್ವೇದದಲ್ಲಿ ಗೋಮಾಂಸದ ಉಲ್ಲೇಖವಿದೆ. ಮದುವೆಯ ಸಂದರ್ಭದಲ್ಲಿ ಆಕಳುಗಳನ್ನು ಕಡಿಯಲಾಗುತ್ತಿತ್ತು ಎಂಬುದಕ್ಕೆ ಆಧಾರವಿದೆ. ಬೇಕಾದರೆ ಋಗ್ವೇದದ ೧೦ನೇ ಮಂಡಲದ ೮೫ನೇ ಸೂಕ್ತದ ೧೩ನೇ ಋಕ್ಕನ್ನು ನೋಡಿ” ಎಂದು ಹೇಳಿದ್ದರು. ಆ ಋಕ್ಕು ಹೀಗಿತ್ತು.

ಸೂರ್ಯಾಯಾ ವಹತುಃ ಪ್ರಾಗಾತ್ಸವಿತಾ ಯಮವಾಸೃಜತ್ | ಅಘಾಸು ಹನ್ಯಂತೇ ಗಾವೋsರ್ಜನ್ಯೋಃ ಪರ್ಯುಹ್ಯತೇ || ಮತ್ತಷ್ಟು ಓದು »