ಅನಾಣ್ಯೀಕರಣ, ಎಡಪಂಥೀಯ ಬುದ್ಧಿಜೀವಿಗಳು ಮತ್ತು ಮಾಧ್ಯಮಗಳು
ಜಿ. ಪದ್ಮನಾಭನ್
ಸಹಾಯಕ ಪ್ರಾಧ್ಯಾಪಕ
ತಮಿಳು ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ
ದ್ರಾವಿಡ ವಿಶ್ವವಿದ್ಯಾಲಯ,
ಕುಪ್ಪಂಆಂಧ್ರ ಪ್ರದೇಶ.
[ತಮಿಳಿನ ಖ್ಯಾತ ಸಾಹಿತಿ, ಚಿಂತಕ ಬಿ.ಜಯಮೋಹನ್ರವರು, ಈ ಹಿಂದೆ ತಮ್ಮ ವೆಬ್ಸೈಟ್ನಲ್ಲಿ ಅನಾಣ್ಯೀಕರಣ ಮತ್ತು ಬುದ್ಧಿಜೀವಿಗಳ ದ್ವಿಮುಖ ನೀತಿಯ ಬಗೆಗಿನ ಲೇಖನವೊಂದನ್ನು ಪ್ರಕಟಿಸಿದ್ದರು. ಅದನ್ನು ದ್ರಾವಿಡ ವಿಶ್ವವಿದ್ಯಾಲಯದ, ತಮಿಳು ಬಾಷೆ ಮತ್ತು ಅನುವಾದ ಅಧ್ಯಯನ ವಿಭಾಗದ, ಸಹಾಯಕ ಪ್ರಾಧ್ಯಾಪಕ ಶ್ರೀ ಜಿ.ಪದ್ಮನಾಭನ್ ಅವರು ಕನ್ನಡಕ್ಕೆ ತಂದಿದ್ದಾರೆ. ಅನಾಣ್ಯೀಕರಣಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಈ ಲೇಖನ ಮತ್ತೆ ಚರ್ಚೆಯಾಗುತ್ತಿದೆ.] ಮತ್ತಷ್ಟು ಓದು