ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪುಂಡಾಟಿಕೆ’

25
ಜೂನ್

ಸಂಪುಟ ಪುನಾರಚನೆಯ ಸುದ್ದಿ ಕೇಳಿ ದಿಕ್ಕಾಪಾಲಾಗಿ ಓಡಿದ ಜನ

ಪ್ರವೀಣ್ ಕುಮಾರ್, ಮಾವಿನಕಾಡು 

sulsuddi (4)ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆ ಪಕ್ಷದ ಹಲವಾರು ಹಿರಿಯ ಮುಖಂಡರು, ಹಲವು ಜಾತಿಯ ನಾಯಕರುಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರಿಂದಾಗಿ ಇನ್ನೆರಡು ದಿನಗಳಲ್ಲಿ ಕೆಲವು ಸಚಿವರನ್ನು ಕೈ ಬಿಟ್ಟು ಅವರ ಬದಲಿಗೆ ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತೊಮ್ಮೆ ಮಂತ್ರಿಮಂಡಲವನ್ನು ಪುನರ್ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಇಂದು ತಿಳಿಸಿದರು. ಮತ್ತಷ್ಟು ಓದು »