ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂದರ್ಶನ’

19
ನವೆಂ

ಮಾನಸಿಕ ದಾಳಿಗಳು ನಮ್ಮನ್ನು ಆಯಾಸಗೊಳಿಸುವುದಿಲ್ಲ : ಡಾ. ಮೋಹನ್ ಆಳ್ವ

mohan-alva2016 ರ ನುಡಿಸಿರಿ ಕಾರ್ಯಕ್ರಮ ನಡೆಯುತ್ತಿರುವ ಈ ಸಮಯದಲ್ಲಿ ಆಳ್ವಾಸ್ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವರವರ ಬಳಿ ನುಡಿಸಿರಿಯ ಉದ್ದೇಶಗಳ ಕುರಿತು ಶ್ರೀಮತಿ ಮೌಲ್ಯ ಜೀವನ್ ರವರು ನಡೆಸಿದ ಒಂದು ಸಂದರ್ಶನ ನಿಲುಮೆಯ ಓದುಗರಿಗಾಗಿ ಇಲ್ಲಿದೆ.

ಮೌಲ್ಯ ಜೀವನ್:  ಈ ಮೊದಲು ‘ಕನ್ನಡ ಮನಸ್ಸು’ ಎಂಬ ಪರಿಕಲ್ಪನೆಯಲ್ಲಿ ಆಳ್ವಾಸ್ ನುಡಿಸಿರಿ ನಡೆಯುತ್ತಿತ್ತು. ಆದರೆ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ ನಂತರ ವಿಭಿನ್ನ ಪರಿಕಲ್ಪನೆಗಳಲ್ಲಿ ನುಡಿಸಿರಿ ನಡೆಯುತ್ತ ಬಂದಿದೆ. ಈ ಬಾರಿ `ಕರ್ನಾಟಕ-ನಾಳೆಗಳ ನಿರ್ಮಾಣ’ ಎಂಬ ಕೇಂದ್ರ ವಿಷಯದಡಿಯಲ್ಲಿ ನುಡಿಸಿರಿ ನಡೆಯುತ್ತಿದೆ. ಈ ಪರಿಕಲ್ಪನೆಗಳ ಬಗ್ಗೆ ನೀವು ಏನು ಹೇಳುತ್ತೀರಿ? ಮತ್ತಷ್ಟು ಓದು »